ಬ್ರೇಕಿಂಗ್ ನ್ಯೂಸ್
13-05-21 03:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಇದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚು ಸಾವು-ನೋವು ಸಂಭವಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರಿಂದ, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.
ಆದರೆ, ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ. ಅದರಂತಯೇ "ಆಕ್ಸಿಜನ್ ಆನ್ ವೀಲ್ಸ್' ಎಂಬ ವಿನೂತನ ಯೋಜನೆಯನ್ನು ಬಿಎಂಟಿಸಿ ಜಾರಿಗೆ ತಂದಿದೆ.
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಫೌಂಡೇಶನ್ ಆಫ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ, ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ, ಬಸ್ಸಿನಲ್ಲಿ 'ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನಲ್ಲಿ ಮೊಬೈಲ್ ಆಕ್ಸಿಜನ್ ಘಟಕವನ್ನು ಇಂದಿನಿಂದ (ಗುರುವಾರ) ಪ್ರಾರಂಭಿಸಿದೆ. ಕೋವಿಡ್ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಆಕ್ಸಿಜನ್ ಬಸ್ಸಿನಲ್ಲಿ ಏನೆಲ್ಲಾ ಇರುತ್ತದೆ;
ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬಿಎಂಟಿಸಿಯ ಈ ಬಸ್ಸಿನಲ್ಲಿ ಒಂದೇ ಬಾರಿಗೆ ಹತ್ತಕ್ಕೂ ಹೆಚ್ಚು ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.
Namma @BMTC_BENGALURU 's 'Oxygen on wheels' bus. It will be deployed near hospitals. pic.twitter.com/24dXNwrBvY
— ChristinMathewPhilip (@ChristinMP_TOI) May 12, 2021
The Karnataka government has launched the innovative OxyBus service to aid Covid-19 patients during emergencies. The government will be providing the OxyBus services free of cost.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm