ಬ್ರೇಕಿಂಗ್ ನ್ಯೂಸ್
13-05-21 03:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಇದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚು ಸಾವು-ನೋವು ಸಂಭವಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರಿಂದ, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.
ಆದರೆ, ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ. ಅದರಂತಯೇ "ಆಕ್ಸಿಜನ್ ಆನ್ ವೀಲ್ಸ್' ಎಂಬ ವಿನೂತನ ಯೋಜನೆಯನ್ನು ಬಿಎಂಟಿಸಿ ಜಾರಿಗೆ ತಂದಿದೆ.
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಫೌಂಡೇಶನ್ ಆಫ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ, ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ, ಬಸ್ಸಿನಲ್ಲಿ 'ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನಲ್ಲಿ ಮೊಬೈಲ್ ಆಕ್ಸಿಜನ್ ಘಟಕವನ್ನು ಇಂದಿನಿಂದ (ಗುರುವಾರ) ಪ್ರಾರಂಭಿಸಿದೆ. ಕೋವಿಡ್ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಆಕ್ಸಿಜನ್ ಬಸ್ಸಿನಲ್ಲಿ ಏನೆಲ್ಲಾ ಇರುತ್ತದೆ;
ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬಿಎಂಟಿಸಿಯ ಈ ಬಸ್ಸಿನಲ್ಲಿ ಒಂದೇ ಬಾರಿಗೆ ಹತ್ತಕ್ಕೂ ಹೆಚ್ಚು ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.
Namma @BMTC_BENGALURU 's 'Oxygen on wheels' bus. It will be deployed near hospitals. pic.twitter.com/24dXNwrBvY
— ChristinMathewPhilip (@ChristinMP_TOI) May 12, 2021
The Karnataka government has launched the innovative OxyBus service to aid Covid-19 patients during emergencies. The government will be providing the OxyBus services free of cost.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm