ಬ್ರೇಕಿಂಗ್ ನ್ಯೂಸ್
13-05-21 03:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಇದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚು ಸಾವು-ನೋವು ಸಂಭವಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರಿಂದ, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.


ಆದರೆ, ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ. ಅದರಂತಯೇ "ಆಕ್ಸಿಜನ್ ಆನ್ ವೀಲ್ಸ್' ಎಂಬ ವಿನೂತನ ಯೋಜನೆಯನ್ನು ಬಿಎಂಟಿಸಿ ಜಾರಿಗೆ ತಂದಿದೆ.
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಫೌಂಡೇಶನ್ ಆಫ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ, ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ, ಬಸ್ಸಿನಲ್ಲಿ 'ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನಲ್ಲಿ ಮೊಬೈಲ್ ಆಕ್ಸಿಜನ್ ಘಟಕವನ್ನು ಇಂದಿನಿಂದ (ಗುರುವಾರ) ಪ್ರಾರಂಭಿಸಿದೆ. ಕೋವಿಡ್ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.


ಆಕ್ಸಿಜನ್ ಬಸ್ಸಿನಲ್ಲಿ ಏನೆಲ್ಲಾ ಇರುತ್ತದೆ;
ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬಿಎಂಟಿಸಿಯ ಈ ಬಸ್ಸಿನಲ್ಲಿ ಒಂದೇ ಬಾರಿಗೆ ಹತ್ತಕ್ಕೂ ಹೆಚ್ಚು ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.
Namma @BMTC_BENGALURU 's 'Oxygen on wheels' bus. It will be deployed near hospitals. pic.twitter.com/24dXNwrBvY
— ChristinMathewPhilip (@ChristinMP_TOI) May 12, 2021
The Karnataka government has launched the innovative OxyBus service to aid Covid-19 patients during emergencies. The government will be providing the OxyBus services free of cost.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm