ಬ್ರೇಕಿಂಗ್ ನ್ಯೂಸ್
13-05-21 03:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಇದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚು ಸಾವು-ನೋವು ಸಂಭವಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರಿಂದ, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.


ಆದರೆ, ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ. ಅದರಂತಯೇ "ಆಕ್ಸಿಜನ್ ಆನ್ ವೀಲ್ಸ್' ಎಂಬ ವಿನೂತನ ಯೋಜನೆಯನ್ನು ಬಿಎಂಟಿಸಿ ಜಾರಿಗೆ ತಂದಿದೆ.
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಫೌಂಡೇಶನ್ ಆಫ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ, ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ, ಬಸ್ಸಿನಲ್ಲಿ 'ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನಲ್ಲಿ ಮೊಬೈಲ್ ಆಕ್ಸಿಜನ್ ಘಟಕವನ್ನು ಇಂದಿನಿಂದ (ಗುರುವಾರ) ಪ್ರಾರಂಭಿಸಿದೆ. ಕೋವಿಡ್ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.


ಆಕ್ಸಿಜನ್ ಬಸ್ಸಿನಲ್ಲಿ ಏನೆಲ್ಲಾ ಇರುತ್ತದೆ;
ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬಿಎಂಟಿಸಿಯ ಈ ಬಸ್ಸಿನಲ್ಲಿ ಒಂದೇ ಬಾರಿಗೆ ಹತ್ತಕ್ಕೂ ಹೆಚ್ಚು ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.
Namma @BMTC_BENGALURU 's 'Oxygen on wheels' bus. It will be deployed near hospitals. pic.twitter.com/24dXNwrBvY
— ChristinMathewPhilip (@ChristinMP_TOI) May 12, 2021
The Karnataka government has launched the innovative OxyBus service to aid Covid-19 patients during emergencies. The government will be providing the OxyBus services free of cost.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm