ಬ್ರೇಕಿಂಗ್ ನ್ಯೂಸ್
14-05-21 05:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 14: ಹಿರಿಯ ಪತ್ರಕರ್ತ, ರಾಜಕೀಯ ವಿಶ್ಲೇಷಕರಾಗಿ ಹೆಸರು ಮಾಡಿದ್ದ ಮಹದೇವ ಪ್ರಕಾಶ್ (65) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕು ತಗುಲಿ ಕಳೆದ ಹತ್ತು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. 2019ರಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಾಗ ಮಹದೇವ ಪ್ರಕಾಶ್ ಅವರನ್ನು ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಒಂದು ವರ್ಷದ ಕಾಲ ಆ ಹುದ್ದೆಯಲ್ಲಿದ್ದ ಅವರು ಬಳಿಕ 2020ರ ನವೆಂಬರ್ ನಲ್ಲಿ ತಮ್ಮ ಸಂಪುಟ ದರ್ಜೆಯ ಹುದ್ದೆಗೆ ರಾಜಿನಾಮೆ ನೀಡಿ ಹೊರಬಂದಿದ್ದರು.
ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಮಹದೇವ ಪ್ರಸಾದ್ ನಿವೃತ್ತಿಯ ಬಳಿಕ ಈ ಭಾನುವಾರ ಹೆಸರಿನಲ್ಲಿ ಸ್ವಂತ ವಾರ ಪತ್ರಿಕೆಯನ್ನು ಹೊಂದಿದ್ದರು. ಅದರ ಜೊತೆಗೆ ವಿವಿಧ ಪತ್ರಿಕೆಗಳಿಗೆ ರಾಜಕೀಯ ಕುರಿತ ಅಂಕಣಗಳನ್ನು ಬರೆಯುತ್ತಿದ್ದರು. ಸುದ್ದಿ ವಾಹಿನಿಗಳಲ್ಲಿ ರಾಜಕೀಯ ಕುರಿತ ವಿಚಾರಗಳಲ್ಲಿ ಚರ್ಚೆಗೆ ಬರುತ್ತಿದ್ದರು. ಹೀಗಾಗಿ ರಾಜ್ಯದಲ್ಲಿ ಹಿರಿಯ ಪತ್ರಕರ್ತ ಎನ್ನುವ ನೆಲೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದರು.
ಸಿಎಂ ಯಡಿಯೂರಪ್ಪ ಜೊತೆಗೆ ನಿಕಟ ಒಡನಾಟ ಇರಿಸಿಕೊಂಡಿದ್ದ ಪ್ರಕಾಶ್, ತಮ್ಮ ಲೇಖನಗಳಲ್ಲಿ ಅವರ ಬಗ್ಗೆಯೂ ಟೀಕೆ, ಟಿಪ್ಪಣಿ ಮಾಡುತ್ತಿದ್ದರು. 25-30 ವರ್ಷಗಳ ಹಿಂದಿನ ರಾಜಕೀಯ ಚಿತ್ರಣಗಳನ್ನು ತಮ್ಮ ಲೇಖನದಲ್ಲಿ ಕಟ್ಚಿಕೊಡುತ್ತಿದ್ದುದು ಓದುಗರು ಮೆಚ್ಚುವಂತಾಗಿತ್ತು.
Karnataka CM'S Former Media advisor and senior Journalist Mahadev Prakash dies of Covid 19 in the hospital. 10 days ago he was tested positive and had been admitted to the hospital.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm