ಬ್ರೇಕಿಂಗ್ ನ್ಯೂಸ್
14-05-21 05:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 14: ಹಿರಿಯ ಪತ್ರಕರ್ತ, ರಾಜಕೀಯ ವಿಶ್ಲೇಷಕರಾಗಿ ಹೆಸರು ಮಾಡಿದ್ದ ಮಹದೇವ ಪ್ರಕಾಶ್ (65) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕು ತಗುಲಿ ಕಳೆದ ಹತ್ತು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. 2019ರಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಾಗ ಮಹದೇವ ಪ್ರಕಾಶ್ ಅವರನ್ನು ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಒಂದು ವರ್ಷದ ಕಾಲ ಆ ಹುದ್ದೆಯಲ್ಲಿದ್ದ ಅವರು ಬಳಿಕ 2020ರ ನವೆಂಬರ್ ನಲ್ಲಿ ತಮ್ಮ ಸಂಪುಟ ದರ್ಜೆಯ ಹುದ್ದೆಗೆ ರಾಜಿನಾಮೆ ನೀಡಿ ಹೊರಬಂದಿದ್ದರು.
ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಮಹದೇವ ಪ್ರಸಾದ್ ನಿವೃತ್ತಿಯ ಬಳಿಕ ಈ ಭಾನುವಾರ ಹೆಸರಿನಲ್ಲಿ ಸ್ವಂತ ವಾರ ಪತ್ರಿಕೆಯನ್ನು ಹೊಂದಿದ್ದರು. ಅದರ ಜೊತೆಗೆ ವಿವಿಧ ಪತ್ರಿಕೆಗಳಿಗೆ ರಾಜಕೀಯ ಕುರಿತ ಅಂಕಣಗಳನ್ನು ಬರೆಯುತ್ತಿದ್ದರು. ಸುದ್ದಿ ವಾಹಿನಿಗಳಲ್ಲಿ ರಾಜಕೀಯ ಕುರಿತ ವಿಚಾರಗಳಲ್ಲಿ ಚರ್ಚೆಗೆ ಬರುತ್ತಿದ್ದರು. ಹೀಗಾಗಿ ರಾಜ್ಯದಲ್ಲಿ ಹಿರಿಯ ಪತ್ರಕರ್ತ ಎನ್ನುವ ನೆಲೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದರು.
ಸಿಎಂ ಯಡಿಯೂರಪ್ಪ ಜೊತೆಗೆ ನಿಕಟ ಒಡನಾಟ ಇರಿಸಿಕೊಂಡಿದ್ದ ಪ್ರಕಾಶ್, ತಮ್ಮ ಲೇಖನಗಳಲ್ಲಿ ಅವರ ಬಗ್ಗೆಯೂ ಟೀಕೆ, ಟಿಪ್ಪಣಿ ಮಾಡುತ್ತಿದ್ದರು. 25-30 ವರ್ಷಗಳ ಹಿಂದಿನ ರಾಜಕೀಯ ಚಿತ್ರಣಗಳನ್ನು ತಮ್ಮ ಲೇಖನದಲ್ಲಿ ಕಟ್ಚಿಕೊಡುತ್ತಿದ್ದುದು ಓದುಗರು ಮೆಚ್ಚುವಂತಾಗಿತ್ತು.
Karnataka CM'S Former Media advisor and senior Journalist Mahadev Prakash dies of Covid 19 in the hospital. 10 days ago he was tested positive and had been admitted to the hospital.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm