ಬ್ರೇಕಿಂಗ್ ನ್ಯೂಸ್
14-05-21 05:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 14: ಹಿರಿಯ ಪತ್ರಕರ್ತ, ರಾಜಕೀಯ ವಿಶ್ಲೇಷಕರಾಗಿ ಹೆಸರು ಮಾಡಿದ್ದ ಮಹದೇವ ಪ್ರಕಾಶ್ (65) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕು ತಗುಲಿ ಕಳೆದ ಹತ್ತು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. 2019ರಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಾಗ ಮಹದೇವ ಪ್ರಕಾಶ್ ಅವರನ್ನು ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಒಂದು ವರ್ಷದ ಕಾಲ ಆ ಹುದ್ದೆಯಲ್ಲಿದ್ದ ಅವರು ಬಳಿಕ 2020ರ ನವೆಂಬರ್ ನಲ್ಲಿ ತಮ್ಮ ಸಂಪುಟ ದರ್ಜೆಯ ಹುದ್ದೆಗೆ ರಾಜಿನಾಮೆ ನೀಡಿ ಹೊರಬಂದಿದ್ದರು.
ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಮಹದೇವ ಪ್ರಸಾದ್ ನಿವೃತ್ತಿಯ ಬಳಿಕ ಈ ಭಾನುವಾರ ಹೆಸರಿನಲ್ಲಿ ಸ್ವಂತ ವಾರ ಪತ್ರಿಕೆಯನ್ನು ಹೊಂದಿದ್ದರು. ಅದರ ಜೊತೆಗೆ ವಿವಿಧ ಪತ್ರಿಕೆಗಳಿಗೆ ರಾಜಕೀಯ ಕುರಿತ ಅಂಕಣಗಳನ್ನು ಬರೆಯುತ್ತಿದ್ದರು. ಸುದ್ದಿ ವಾಹಿನಿಗಳಲ್ಲಿ ರಾಜಕೀಯ ಕುರಿತ ವಿಚಾರಗಳಲ್ಲಿ ಚರ್ಚೆಗೆ ಬರುತ್ತಿದ್ದರು. ಹೀಗಾಗಿ ರಾಜ್ಯದಲ್ಲಿ ಹಿರಿಯ ಪತ್ರಕರ್ತ ಎನ್ನುವ ನೆಲೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದರು.
ಸಿಎಂ ಯಡಿಯೂರಪ್ಪ ಜೊತೆಗೆ ನಿಕಟ ಒಡನಾಟ ಇರಿಸಿಕೊಂಡಿದ್ದ ಪ್ರಕಾಶ್, ತಮ್ಮ ಲೇಖನಗಳಲ್ಲಿ ಅವರ ಬಗ್ಗೆಯೂ ಟೀಕೆ, ಟಿಪ್ಪಣಿ ಮಾಡುತ್ತಿದ್ದರು. 25-30 ವರ್ಷಗಳ ಹಿಂದಿನ ರಾಜಕೀಯ ಚಿತ್ರಣಗಳನ್ನು ತಮ್ಮ ಲೇಖನದಲ್ಲಿ ಕಟ್ಚಿಕೊಡುತ್ತಿದ್ದುದು ಓದುಗರು ಮೆಚ್ಚುವಂತಾಗಿತ್ತು.
Karnataka CM'S Former Media advisor and senior Journalist Mahadev Prakash dies of Covid 19 in the hospital. 10 days ago he was tested positive and had been admitted to the hospital.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm