ಬ್ರೇಕಿಂಗ್ ನ್ಯೂಸ್
14-05-21 09:18 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 14: ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಘೋಷಿಸಿದೆ.
ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಈ ಘೋಷಣೆ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಲಸಿಕೆ ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಸಂಗ್ರಹಿಸಲು 100 ಕೋಟಿ ಯೋಜನೆ ರೂಪಿಸಿದ್ದೇವೆ. ಅವುಗಳನ್ನು ಖರೀದಿಸಿ ಕರ್ನಾಟಕದ ಜನರಿಗೆ ನೀಡಲು ಅನುಮತಿ ನೀಡಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಜನಸಾಮಾನ್ಯರಿಗೆ ಲಸಿಕೆ ಹಾಕಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಒಟ್ಟಾಗಿ ವಿಫಲವಾಗಿವೆ. ಈಗ ಅದನ್ನು ನಾವೇ ಮಾಡಲು ಬಯಸುತ್ತೇವೆ. ನಮಗೆ ಕೇವಲ ಎರಡು ಸಣ್ಣ ಅಗತ್ಯವಿದ್ದು, ಒಂದು ಕೇಂದ್ರ ಸರ್ಕಾರದಿಂದ, ಮತ್ತೊಂದು ರಾಜ್ಯ ಸರ್ಕಾರದಿಂದ ಅನುಮತಿ ಬೇಕಾಗಿದೆ ಎಂದರು.
ರಾಜಕೀಯವು ಈ ದಾರಿಯಲ್ಲಿ ಬರಲು ಬಿಡಬಾರದು ಎಂದು ಬಿಜೆಪಿಗೆ ನಾನು ಮನವಿ ಮಾಡುತ್ತೇನೆ. ಅವರ ಆತ್ಮನಿರ್ಭರ ಭಾರತ್ ಸಂಕಲ್ಪದಡಿಯಲ್ಲೇ, ಕಾಂಗ್ರೆಸ್ ಪಕ್ಷ ನೇರವಾಗಿ ಕೊರೊನಾ ಲಸಿಕೆ ಸಂಗ್ರಹಿಸಲು ಮತ್ತು ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.ಪ್ರಸ್ತುತ, ಭಾರತದಲ್ಲಿ ಲಸಿಕೆ ಖರೀದಿಗೆ ಕೇಂದ್ರ ಮತ್ತು ರಾಜ್ಯವನ್ನು ಅನುಮತಿ ನಿಯಮಗಳಿವೆ. ಲಸಿಕೆಗಳನ್ನು ನೇರವಾಗಿ ಸಂಗ್ರಹಿಸಲು ಸರ್ಕಾರವು ಆಸ್ಪತ್ರೆಗಳು ಮತ್ತು ಕೈಗಾರಿಕೆಗಳಿಗೆ ಈ ಅನುಮತಿಯನ್ನು ನೀಡಬೇಕೆಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.
ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭಿಸಲು ಕಾಂಗ್ರೆಸ್ 100 ಕೋಟಿ ರೂ. ಯೋಜನೆಯನ್ನು ಹೊಂದಿದೆ ಎಂದ ಡಿ.ಕೆ ಶಿವಕುಮಾರ್, ಅದರಲ್ಲಿ 10 ಕೋಟಿ ಹಣವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷ ನೀಡುತ್ತಿದೆ. ಉಳಿದ ಹಣವನ್ನು ಕಾಂಗ್ರೆಸ್ ಶಾಸಕ/ ಎಂಎಲ್ಸಿಗಳ ನಿಧಿಯಿಂದ ಇನ್ನೂ 90 ಕೋಟಿ ರೂ. ಸಂಗ್ರಹಿಸಲು ನಾನು ಮನವಿ ಮಾಡುತ್ತೇನೆ ಎಂದರು.
The Karnataka Congress on Friday announced that it has prepared a ₹100 crore plan to procure COVID-19 vaccines directly from manufacturers and administer them to the people of Karnataka, KPCC president D.K. Shivakumar said in a press conference held alongside former Chief Minister and Leader of the Opposition Siddaramaiah.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm