ಬ್ರೇಕಿಂಗ್ ನ್ಯೂಸ್
16-05-21 05:48 pm Headline Karnataka News Network ಕರ್ನಾಟಕ
ಭಟ್ಕಳ, ಮೇ 16: ತೌಕ್ತೆ ಚಂಡಮಾರುತ ಉತ್ತರ ಭಾಗದತ್ತ ಹೊರಳಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲೂ ತನ್ನ ಪ್ರಭಾವ ತೋರಿಸಿದೆ. ಭಟ್ಕಳದಲ್ಲಿ ಓರ್ವ ಮೀನುಗಾರನ ಜೀವವನ್ನು ಬಲಿ ಪಡೆದಿದೆ.
ಚಂಡಮಾರುತದ ಆರ್ಭಟಕ್ಕೆ ಕೊಚ್ಚಿ ಹೋಗುತ್ತಿದ್ದ ತನ್ನ ದೋಣಿಯನ್ನು ದಡಕ್ಕೆ ತರಲೆಂದು ಸಮುದ್ರಕ್ಕೆ ಇಳಿದ ಮೀನುಗಾರ ಎರಡು ದೋಣಿಗಳ ನಡುವೆ ಸಿಲುಕಿ ಮೃತಪಟ್ಟಿದ್ದಾನೆ.
ಜಾಲಿಕೋಡಿ ಸಮುದ್ರ ತೀರದಲ್ಲಿ ಲಂಗುರ ಹಾಕಿದ್ದ ದೋಣಿಯನ್ನು ರಕ್ಷಣೆ ಮಾಡಲು ಹೋಗಿದ್ದ ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ(60) ಮೃತರು. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜಾಲಿ ಸಮುದ್ರ ತೀರವನ್ನು ‘ಡೇಂಜರ್ ಝೋನ್’ ಎಂದು ಘೋಷಿಸಲಾಗಿದೆ.
ಕಡಲ ತೀರದ ನಿವಾಸಿಗಳಿಗೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
Cyclone Tauktae fishermen killed in Bhatkal of Uttar Karnataka. The IMD warned that the sea condition over eastcentral Arabian Sea will be very high to phenomenal on May 16 and over northeast Arabian Sea on May 17 and 18 and advised the fishermen to keep away from the waters.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm