ಬ್ರೇಕಿಂಗ್ ನ್ಯೂಸ್
16-05-21 05:48 pm Headline Karnataka News Network ಕರ್ನಾಟಕ
ಭಟ್ಕಳ, ಮೇ 16: ತೌಕ್ತೆ ಚಂಡಮಾರುತ ಉತ್ತರ ಭಾಗದತ್ತ ಹೊರಳಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲೂ ತನ್ನ ಪ್ರಭಾವ ತೋರಿಸಿದೆ. ಭಟ್ಕಳದಲ್ಲಿ ಓರ್ವ ಮೀನುಗಾರನ ಜೀವವನ್ನು ಬಲಿ ಪಡೆದಿದೆ.
ಚಂಡಮಾರುತದ ಆರ್ಭಟಕ್ಕೆ ಕೊಚ್ಚಿ ಹೋಗುತ್ತಿದ್ದ ತನ್ನ ದೋಣಿಯನ್ನು ದಡಕ್ಕೆ ತರಲೆಂದು ಸಮುದ್ರಕ್ಕೆ ಇಳಿದ ಮೀನುಗಾರ ಎರಡು ದೋಣಿಗಳ ನಡುವೆ ಸಿಲುಕಿ ಮೃತಪಟ್ಟಿದ್ದಾನೆ.
ಜಾಲಿಕೋಡಿ ಸಮುದ್ರ ತೀರದಲ್ಲಿ ಲಂಗುರ ಹಾಕಿದ್ದ ದೋಣಿಯನ್ನು ರಕ್ಷಣೆ ಮಾಡಲು ಹೋಗಿದ್ದ ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ(60) ಮೃತರು. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜಾಲಿ ಸಮುದ್ರ ತೀರವನ್ನು ‘ಡೇಂಜರ್ ಝೋನ್’ ಎಂದು ಘೋಷಿಸಲಾಗಿದೆ.
ಕಡಲ ತೀರದ ನಿವಾಸಿಗಳಿಗೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
Cyclone Tauktae fishermen killed in Bhatkal of Uttar Karnataka. The IMD warned that the sea condition over eastcentral Arabian Sea will be very high to phenomenal on May 16 and over northeast Arabian Sea on May 17 and 18 and advised the fishermen to keep away from the waters.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm