ಬ್ರೇಕಿಂಗ್ ನ್ಯೂಸ್
16-05-21 05:48 pm Headline Karnataka News Network ಕರ್ನಾಟಕ
ಭಟ್ಕಳ, ಮೇ 16: ತೌಕ್ತೆ ಚಂಡಮಾರುತ ಉತ್ತರ ಭಾಗದತ್ತ ಹೊರಳಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲೂ ತನ್ನ ಪ್ರಭಾವ ತೋರಿಸಿದೆ. ಭಟ್ಕಳದಲ್ಲಿ ಓರ್ವ ಮೀನುಗಾರನ ಜೀವವನ್ನು ಬಲಿ ಪಡೆದಿದೆ.
ಚಂಡಮಾರುತದ ಆರ್ಭಟಕ್ಕೆ ಕೊಚ್ಚಿ ಹೋಗುತ್ತಿದ್ದ ತನ್ನ ದೋಣಿಯನ್ನು ದಡಕ್ಕೆ ತರಲೆಂದು ಸಮುದ್ರಕ್ಕೆ ಇಳಿದ ಮೀನುಗಾರ ಎರಡು ದೋಣಿಗಳ ನಡುವೆ ಸಿಲುಕಿ ಮೃತಪಟ್ಟಿದ್ದಾನೆ.
ಜಾಲಿಕೋಡಿ ಸಮುದ್ರ ತೀರದಲ್ಲಿ ಲಂಗುರ ಹಾಕಿದ್ದ ದೋಣಿಯನ್ನು ರಕ್ಷಣೆ ಮಾಡಲು ಹೋಗಿದ್ದ ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ(60) ಮೃತರು. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜಾಲಿ ಸಮುದ್ರ ತೀರವನ್ನು ‘ಡೇಂಜರ್ ಝೋನ್’ ಎಂದು ಘೋಷಿಸಲಾಗಿದೆ.
ಕಡಲ ತೀರದ ನಿವಾಸಿಗಳಿಗೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
Cyclone Tauktae fishermen killed in Bhatkal of Uttar Karnataka. The IMD warned that the sea condition over eastcentral Arabian Sea will be very high to phenomenal on May 16 and over northeast Arabian Sea on May 17 and 18 and advised the fishermen to keep away from the waters.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm