ಬ್ರೇಕಿಂಗ್ ನ್ಯೂಸ್
17-05-21 11:50 am Headline Karnataka News Network ಕರ್ನಾಟಕ
Photo credits : vijaykarnataka
ಮೈಸೂರು, ಮೇ 17; ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರ ಕಾರಾಗೃಹದ 46 ಕೈದಿಗಳನ್ನು 90 ದಿನಗಳು ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ 9 ಮಂದಿ ಬಿಡುಗಡೆಯಾಗಲಿದ್ದಾರೆ.
ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸುಪ್ರಿಂಕೋರ್ಟ್ ರಾಜ್ಯಗಳ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ಸಜಾ ಬಂಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನೇತೃತ್ವದ ಉನ್ನತಾಧಿಕಾರದ ಸಮಿತಿಯು ಕೈದಿಗಳನ್ನು ಪರೋಲ್ ಮೇಲೆ ಬಿಡುಗಡೆ ಮಾಡುವ ಕುರಿತು ಎಲ್ಲ ರಾಜ್ಯದ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ನಡವಳಿಗಳನ್ನು ಸೂಚಿಸಿರುವ ಹಿನ್ನೆಲೆಯಲ್ಲಿ 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದಲ್ಲಿ 50 ಮಂದಿ ಶಿಕ್ಷೆಗೆ ಗುರಿಯಾದವರು ಸೇರಿದಂತೆ ಒಟ್ಟು 800 ಮಂದಿ ಕೈದಿಗಳು ಇದ್ದು, ಈ ಪೈಕಿ 46 ಕೈದಿಗಳನ್ನು 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ 9 ಮಂದಿ ಮಹಿಳೆಯರಾಗಿದ್ದಾರೆ. ಇನ್ನು 9 ಮಂದಿ ಬಿಡುಗಡೆಯಾಗಲು ಸಿದ್ಧರಾಗಿದ್ದಾರೆ.
Following a Supreme Court directive to decongest overcrowded prisons in view of the raging second wave of COVID-19 contagion, over 46 inmates of Mysuru Central Prison are being released in stages on 90-day parole in cases involving punishment of less or up to seven years imprisonment.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm