ಬ್ರೇಕಿಂಗ್ ನ್ಯೂಸ್
17-05-21 11:50 am Headline Karnataka News Network ಕರ್ನಾಟಕ
Photo credits : vijaykarnataka
ಮೈಸೂರು, ಮೇ 17; ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರ ಕಾರಾಗೃಹದ 46 ಕೈದಿಗಳನ್ನು 90 ದಿನಗಳು ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ 9 ಮಂದಿ ಬಿಡುಗಡೆಯಾಗಲಿದ್ದಾರೆ.
ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸುಪ್ರಿಂಕೋರ್ಟ್ ರಾಜ್ಯಗಳ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ಸಜಾ ಬಂಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನೇತೃತ್ವದ ಉನ್ನತಾಧಿಕಾರದ ಸಮಿತಿಯು ಕೈದಿಗಳನ್ನು ಪರೋಲ್ ಮೇಲೆ ಬಿಡುಗಡೆ ಮಾಡುವ ಕುರಿತು ಎಲ್ಲ ರಾಜ್ಯದ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ನಡವಳಿಗಳನ್ನು ಸೂಚಿಸಿರುವ ಹಿನ್ನೆಲೆಯಲ್ಲಿ 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದಲ್ಲಿ 50 ಮಂದಿ ಶಿಕ್ಷೆಗೆ ಗುರಿಯಾದವರು ಸೇರಿದಂತೆ ಒಟ್ಟು 800 ಮಂದಿ ಕೈದಿಗಳು ಇದ್ದು, ಈ ಪೈಕಿ 46 ಕೈದಿಗಳನ್ನು 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ 9 ಮಂದಿ ಮಹಿಳೆಯರಾಗಿದ್ದಾರೆ. ಇನ್ನು 9 ಮಂದಿ ಬಿಡುಗಡೆಯಾಗಲು ಸಿದ್ಧರಾಗಿದ್ದಾರೆ.
Following a Supreme Court directive to decongest overcrowded prisons in view of the raging second wave of COVID-19 contagion, over 46 inmates of Mysuru Central Prison are being released in stages on 90-day parole in cases involving punishment of less or up to seven years imprisonment.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm