ಬ್ರೇಕಿಂಗ್ ನ್ಯೂಸ್
17-05-21 11:50 am Headline Karnataka News Network ಕರ್ನಾಟಕ
Photo credits : vijaykarnataka
ಮೈಸೂರು, ಮೇ 17; ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರ ಕಾರಾಗೃಹದ 46 ಕೈದಿಗಳನ್ನು 90 ದಿನಗಳು ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ 9 ಮಂದಿ ಬಿಡುಗಡೆಯಾಗಲಿದ್ದಾರೆ.
ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸುಪ್ರಿಂಕೋರ್ಟ್ ರಾಜ್ಯಗಳ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ಸಜಾ ಬಂಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನೇತೃತ್ವದ ಉನ್ನತಾಧಿಕಾರದ ಸಮಿತಿಯು ಕೈದಿಗಳನ್ನು ಪರೋಲ್ ಮೇಲೆ ಬಿಡುಗಡೆ ಮಾಡುವ ಕುರಿತು ಎಲ್ಲ ರಾಜ್ಯದ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ನಡವಳಿಗಳನ್ನು ಸೂಚಿಸಿರುವ ಹಿನ್ನೆಲೆಯಲ್ಲಿ 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದಲ್ಲಿ 50 ಮಂದಿ ಶಿಕ್ಷೆಗೆ ಗುರಿಯಾದವರು ಸೇರಿದಂತೆ ಒಟ್ಟು 800 ಮಂದಿ ಕೈದಿಗಳು ಇದ್ದು, ಈ ಪೈಕಿ 46 ಕೈದಿಗಳನ್ನು 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ 9 ಮಂದಿ ಮಹಿಳೆಯರಾಗಿದ್ದಾರೆ. ಇನ್ನು 9 ಮಂದಿ ಬಿಡುಗಡೆಯಾಗಲು ಸಿದ್ಧರಾಗಿದ್ದಾರೆ.
Following a Supreme Court directive to decongest overcrowded prisons in view of the raging second wave of COVID-19 contagion, over 46 inmates of Mysuru Central Prison are being released in stages on 90-day parole in cases involving punishment of less or up to seven years imprisonment.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm