ಬ್ರೇಕಿಂಗ್ ನ್ಯೂಸ್
17-05-21 11:50 am Headline Karnataka News Network ಕರ್ನಾಟಕ
Photo credits : vijaykarnataka
ಮೈಸೂರು, ಮೇ 17; ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಕೇಂದ್ರ ಕಾರಾಗೃಹದ 46 ಕೈದಿಗಳನ್ನು 90 ದಿನಗಳು ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ 9 ಮಂದಿ ಬಿಡುಗಡೆಯಾಗಲಿದ್ದಾರೆ.
ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸುಪ್ರಿಂಕೋರ್ಟ್ ರಾಜ್ಯಗಳ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ಸಜಾ ಬಂಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿತ್ತು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನೇತೃತ್ವದ ಉನ್ನತಾಧಿಕಾರದ ಸಮಿತಿಯು ಕೈದಿಗಳನ್ನು ಪರೋಲ್ ಮೇಲೆ ಬಿಡುಗಡೆ ಮಾಡುವ ಕುರಿತು ಎಲ್ಲ ರಾಜ್ಯದ ವಿವಿಧ ಕೇಂದ್ರ, ಜಿಲ್ಲಾ, ಬಯಲು, ತಾಲ್ಲೂಕು ಕಾರಾಗೃಹಗಳ ನಡವಳಿಗಳನ್ನು ಸೂಚಿಸಿರುವ ಹಿನ್ನೆಲೆಯಲ್ಲಿ 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದಲ್ಲಿ 50 ಮಂದಿ ಶಿಕ್ಷೆಗೆ ಗುರಿಯಾದವರು ಸೇರಿದಂತೆ ಒಟ್ಟು 800 ಮಂದಿ ಕೈದಿಗಳು ಇದ್ದು, ಈ ಪೈಕಿ 46 ಕೈದಿಗಳನ್ನು 90 ದಿನಗಳ ಪರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ 9 ಮಂದಿ ಮಹಿಳೆಯರಾಗಿದ್ದಾರೆ. ಇನ್ನು 9 ಮಂದಿ ಬಿಡುಗಡೆಯಾಗಲು ಸಿದ್ಧರಾಗಿದ್ದಾರೆ.
Following a Supreme Court directive to decongest overcrowded prisons in view of the raging second wave of COVID-19 contagion, over 46 inmates of Mysuru Central Prison are being released in stages on 90-day parole in cases involving punishment of less or up to seven years imprisonment.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm