ಬ್ರೇಕಿಂಗ್ ನ್ಯೂಸ್
17-05-21 12:03 pm Headline Karnataka News Network ಕರ್ನಾಟಕ
ಕಳಸ, ಮೇ 17 : ಕೊರೊನಾ ಸೋಂಕಿತನಾಗಿ, ಮನೆಯ ಜಗುಲಿಯಲ್ಲಿ ಮಲಗಿದ್ದ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ. ತಮ್ಮ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ಇರುವುದನ್ನು ಕಂಡು ಕೊರೊನಾ ಗುಣವಾಗದೆ ಯಾಕೆ ಮನೆಗೆ ಬಂದೆ ಎಂದು ಪಾರ್ಶ್ವನಾಥ್ ಪ್ರಶ್ನೆ ಮಾಡಿದ್ದಾನೆ.




ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಮನೆ ಮಂದಿ ಕತ್ತಿಯನ್ನು ಕಸಿದುಕೊಂಡಿದ್ದು ಅಲ್ಲಿಗೇ ಬಿಡದ ಪಾರ್ಶ್ವನಾಥ ಸೌದೆ ಕೊಟ್ಟಿಗೆಯಲ್ಲಿದ್ದ ಕೊಡಲಿಯನ್ನು ತಂದು ಅಣ್ಣನನ್ನೇ ಒಂದೇ ಏಟಿಗೆ ಕೊಚ್ಚಿ ಕೊಲೆ ಮಾಡುವ ಮೂಲಕ ಕೌರ್ಯ ಮೆರೆದಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Younger Brother kills own Eleder Brother who was covid positive for getting discharged from hospital without complete healing form Covid in Kalasa.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm