ಬ್ರೇಕಿಂಗ್ ನ್ಯೂಸ್
17-05-21 12:31 pm Headline Karnataka News Network ಕರ್ನಾಟಕ
Photo credits : one india kannada
ಕೋಲಾರ, ಮೇ 17 : ಕೊರೊನಾ ಲಾಕ್ಡೌನ್ ಡಬಲ್ ಧಮಾಕಾ ಎಂದು ಅಕ್ಕ - ತಂಗಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಮದುಮಗನನ್ನು ಪೊಲೀಸರು ಬಂಧಿಸಿದ್ದಾರೆ. ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ನಿವಾಸಿ ಉಮಾಪತಿ ಎಂಬಾತ ಸುಪ್ರಿಯಾ ಮತ್ತು ಲಲಿತಾ ಎಂಬ ಅಕ್ಕ ತಂಗಿಯರನ್ನು ಮೇ 7ರಂದು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದು ಭಾರೀ ಸುದ್ದಿಯಾಗಿತ್ತು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದ್ದಂತೆ ಅನುಮಾನಗೊಂಡ ಕೋಲಾರ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು. ಪರಿಶೀಲನೆ ವೇಳೆ ತಂಗಿ ಅಪ್ರಾಪ್ತ ವಯಸ್ಕಳಾಗಿದ್ದು ತಿಳಿದುಬಂದಿದ್ದು ಮದುಮಗ ಉಮಾಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
ಹೆಣ್ಮಕ್ಕಳ ಪೋಷಕರ ಒಪ್ಪಿಗೆಯಲ್ಲೇ ಮದುವೆ ನಡೆದಿತ್ತು. ಹೀಗಾಗಿ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಅವರು ತಲೆಮರೆಸಿಕೊಂಡಿದ್ದಾರೆ. ಉಮಾಪತಿ, ಗ್ರಾಮಸ್ಥರು ಮತ್ತು ಹಿರಿಯರ ಸಮ್ಮುಖದಲ್ಲಿಯೇ ಮೇ 7ರಂದು ಅಕ್ಕ ತಂಗಿಯರನ್ನು ವಿವಾಹವಾಗಿದ್ದ. ಲಾಕ್ಡೌನ್ ಸಮಯದಲ್ಲಿ ಒಂದಕ್ಕೆ ಒಂದು ಉಚಿತ ಎನ್ನುವ ರೀತಿ ಸುದ್ದಿ ವೈರಲ್ ಆಗಿ ಭಾರೀ ಚರ್ಚೆಗೀಡಾಗಿತ್ತು. ಇದೀಗ ಡಬಲ್ ಲಾಭದ ಮದುವೆಯೇ ಆತನಿಗೆ ಉರುಳಾಗಿದ್ದು ಕಂಬಿ ಎಣಿಸುವಂತಾಗಿದೆ.
The woman who was to marry Umapathy had told him that she would tie the knot with him only if he married her speech-impaired sister too. And so Umapathy, married both in the same Muhurat in Kurudumale temple of Kolar district recently. His troubles had only just begun.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm