ಬ್ರೇಕಿಂಗ್ ನ್ಯೂಸ್
17-05-21 12:31 pm Headline Karnataka News Network ಕರ್ನಾಟಕ
Photo credits : one india kannada
ಕೋಲಾರ, ಮೇ 17 : ಕೊರೊನಾ ಲಾಕ್ಡೌನ್ ಡಬಲ್ ಧಮಾಕಾ ಎಂದು ಅಕ್ಕ - ತಂಗಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಮದುಮಗನನ್ನು ಪೊಲೀಸರು ಬಂಧಿಸಿದ್ದಾರೆ. ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ನಿವಾಸಿ ಉಮಾಪತಿ ಎಂಬಾತ ಸುಪ್ರಿಯಾ ಮತ್ತು ಲಲಿತಾ ಎಂಬ ಅಕ್ಕ ತಂಗಿಯರನ್ನು ಮೇ 7ರಂದು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದು ಭಾರೀ ಸುದ್ದಿಯಾಗಿತ್ತು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದ್ದಂತೆ ಅನುಮಾನಗೊಂಡ ಕೋಲಾರ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು. ಪರಿಶೀಲನೆ ವೇಳೆ ತಂಗಿ ಅಪ್ರಾಪ್ತ ವಯಸ್ಕಳಾಗಿದ್ದು ತಿಳಿದುಬಂದಿದ್ದು ಮದುಮಗ ಉಮಾಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
ಹೆಣ್ಮಕ್ಕಳ ಪೋಷಕರ ಒಪ್ಪಿಗೆಯಲ್ಲೇ ಮದುವೆ ನಡೆದಿತ್ತು. ಹೀಗಾಗಿ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಅವರು ತಲೆಮರೆಸಿಕೊಂಡಿದ್ದಾರೆ. ಉಮಾಪತಿ, ಗ್ರಾಮಸ್ಥರು ಮತ್ತು ಹಿರಿಯರ ಸಮ್ಮುಖದಲ್ಲಿಯೇ ಮೇ 7ರಂದು ಅಕ್ಕ ತಂಗಿಯರನ್ನು ವಿವಾಹವಾಗಿದ್ದ. ಲಾಕ್ಡೌನ್ ಸಮಯದಲ್ಲಿ ಒಂದಕ್ಕೆ ಒಂದು ಉಚಿತ ಎನ್ನುವ ರೀತಿ ಸುದ್ದಿ ವೈರಲ್ ಆಗಿ ಭಾರೀ ಚರ್ಚೆಗೀಡಾಗಿತ್ತು. ಇದೀಗ ಡಬಲ್ ಲಾಭದ ಮದುವೆಯೇ ಆತನಿಗೆ ಉರುಳಾಗಿದ್ದು ಕಂಬಿ ಎಣಿಸುವಂತಾಗಿದೆ.
The woman who was to marry Umapathy had told him that she would tie the knot with him only if he married her speech-impaired sister too. And so Umapathy, married both in the same Muhurat in Kurudumale temple of Kolar district recently. His troubles had only just begun.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm