ಬ್ರೇಕಿಂಗ್ ನ್ಯೂಸ್
17-05-21 12:31 pm Headline Karnataka News Network ಕರ್ನಾಟಕ
Photo credits : one india kannada
ಕೋಲಾರ, ಮೇ 17 : ಕೊರೊನಾ ಲಾಕ್ಡೌನ್ ಡಬಲ್ ಧಮಾಕಾ ಎಂದು ಅಕ್ಕ - ತಂಗಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಮದುಮಗನನ್ನು ಪೊಲೀಸರು ಬಂಧಿಸಿದ್ದಾರೆ. ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ನಿವಾಸಿ ಉಮಾಪತಿ ಎಂಬಾತ ಸುಪ್ರಿಯಾ ಮತ್ತು ಲಲಿತಾ ಎಂಬ ಅಕ್ಕ ತಂಗಿಯರನ್ನು ಮೇ 7ರಂದು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದು ಭಾರೀ ಸುದ್ದಿಯಾಗಿತ್ತು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದ್ದಂತೆ ಅನುಮಾನಗೊಂಡ ಕೋಲಾರ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು. ಪರಿಶೀಲನೆ ವೇಳೆ ತಂಗಿ ಅಪ್ರಾಪ್ತ ವಯಸ್ಕಳಾಗಿದ್ದು ತಿಳಿದುಬಂದಿದ್ದು ಮದುಮಗ ಉಮಾಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
ಹೆಣ್ಮಕ್ಕಳ ಪೋಷಕರ ಒಪ್ಪಿಗೆಯಲ್ಲೇ ಮದುವೆ ನಡೆದಿತ್ತು. ಹೀಗಾಗಿ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಅವರು ತಲೆಮರೆಸಿಕೊಂಡಿದ್ದಾರೆ. ಉಮಾಪತಿ, ಗ್ರಾಮಸ್ಥರು ಮತ್ತು ಹಿರಿಯರ ಸಮ್ಮುಖದಲ್ಲಿಯೇ ಮೇ 7ರಂದು ಅಕ್ಕ ತಂಗಿಯರನ್ನು ವಿವಾಹವಾಗಿದ್ದ. ಲಾಕ್ಡೌನ್ ಸಮಯದಲ್ಲಿ ಒಂದಕ್ಕೆ ಒಂದು ಉಚಿತ ಎನ್ನುವ ರೀತಿ ಸುದ್ದಿ ವೈರಲ್ ಆಗಿ ಭಾರೀ ಚರ್ಚೆಗೀಡಾಗಿತ್ತು. ಇದೀಗ ಡಬಲ್ ಲಾಭದ ಮದುವೆಯೇ ಆತನಿಗೆ ಉರುಳಾಗಿದ್ದು ಕಂಬಿ ಎಣಿಸುವಂತಾಗಿದೆ.
The woman who was to marry Umapathy had told him that she would tie the knot with him only if he married her speech-impaired sister too. And so Umapathy, married both in the same Muhurat in Kurudumale temple of Kolar district recently. His troubles had only just begun.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm