ಬ್ರೇಕಿಂಗ್ ನ್ಯೂಸ್
27-08-20 11:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 27: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತನಿಖೆ ಮುಂದುವರೆದಿದ್ದು, ಈವರೆಗೆ ಯಾವುದೇ ಅಮಾಯಕರನ್ನೂ ಸಹ ಬಂಧನ ಮಾಡಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣದಲ್ಲಿ ಇಲ್ಲಿಯವರೆಗೆ 377 ಆರೋಪಿಗಳನ್ನು ಬಂಧಿಸಲಾಗಿದ್ದು, ಕೆಲವರ ವಿಚಾರಣೆ ನಡೆಸಿ, ಬಿಡುಗಡೆ ಮಾಡಿ ಕಳುಹಿಸಲಾಗಿದೆ ಎಂದರು.
ಪ್ರಕರಣ ಸಂಬಂಧಿಸಿದಂತೆ ಒಟ್ಟು 65 ಪ್ರಕರಣ ದಾಖಲಾಗಿದ್ದು, ಈ ಪೈಕಿ 3 ಪ್ರಕರಣಗಳು ಮಾತ್ರ ಸಿಸಿಬಿಗೆ ವರ್ಗಾಯಿಸಲಾಗಿದೆ. ಇನ್ನುಳಿದಂತೆ 62 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ನುಡಿದರು.
10 ಕೋಟಿ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ:
ಗಲಭೆ ಪ್ರಕರಣದಿಂದಾಗಿ 10 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ-ಪಾಸ್ತಿ ಸೇರಿದಂತೆ ಇನ್ನಿತರ ನಷ್ಟ ಸಂಭವಿಸಿದೆ ಎಂಬುದು ಪ್ರಾಥಮಿಕ ಹಂತದಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ನನ್ನನ್ನು ಎರಡು ಸಲ ಭೇಟಿ ಮಾಡಿದ್ದು, ತನಿಖೆಯ ಬಗ್ಗೆ ಅವರಿಗೆ ಸಮಾಧಾನವಾಗಿದೆ ಎಂದರು.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm