ಬ್ರೇಕಿಂಗ್ ನ್ಯೂಸ್
18-05-21 02:24 pm Headline Karnataka News Network ಕರ್ನಾಟಕ
ಬೆಂಗಳೂರು,ಮೇ 18: ಕೋವಿಡ್ನಿಂದ ಚೇತರಿಸಿಕೊಂಡ ಕೆಲವರಿಗೆ ಅತ್ಯಂತ ಅಪಾಯಕಾರಿ ಕಪ್ಪು ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಅಂತವರಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಪ್ಪು ಶಿಲೀಂಧ್ರ ಸೋಂಕು ಅನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ರಾಜ್ಯದ ಆರು ಕಡೆ ಚಿಕಿತ್ಸೆ ನೀಡಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಈವರೆಗೆ 97 ಜನರಿಗೆ ಕಪ್ಪು ಶಿಲೀಂಧ್ರ ರೋಗ ಬಂದಿದೆ. ಈ ರೋಗ ಕಾಣಿಸಿಕೊಂಡ ನಾಲ್ವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ ಪೈಕಿ, ಮೂವರು ಬೆಂಗಳೂರಿನವರು. ಒಬ್ಬರು ಕೋಲಾರ ಜಿಲ್ಲೆಯವರಾಗಿದ್ದಾರೆ.
ಬೆಂಗಳೂರು ಹೊರತುಪಡಿಸಿ ಮೈಸೂರು, ಶಿವಮೊಗ್ಗ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್ಲಾಕ್ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ’ ಎಂದು ನೇತ್ರ ತಜ್ಞ ಭುಜಂಗ ಶೆಟ್ಟಿ ತಿಳಿಸಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಂಡುಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ನಿವಾರಣೆ ಮತ್ತು ಚಿಕಿತ್ಸೆ ಕುರಿತು ಚರ್ಚಿಸಲು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಯಿತು.
— Dr Sudhakar K (@mla_sudhakar) May 17, 2021
🔹 ಡಾ.ಎಚ್.ಎಸ್.ಸತೀಶ್, ಬಿಎಂಸಿ ಇವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿಲಾಗಿದ್ದು ಸೋಂಕಿನ ಕಾರಣ & ಚಿಕಿತ್ಸೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ.
1/4 pic.twitter.com/VeVRObSaM8
🔹ಕಪ್ಪು ಶಿಲೀಂದ್ರ ಸೋಂಕನ್ನು ಈಗ ಅಧಿಕೃತವಾಗಿ ಸೂಚಿತ ಖಾಯಿಲೆ ಎಂದು ಘೋಷಿಸಲಾಗಿದ್ದು ಎಲ್ಲ ಆಸ್ಪತ್ರೆಗಳು ಪ್ರಕರಣಗಳನ್ನು ವರದಿ ಮಾಡಬೇಕು.
— Dr Sudhakar K (@mla_sudhakar) May 17, 2021
🔹ಇದರ ಚಿಕಿತ್ಸೆಗೆ ಬಳಸುವ Amphotericin B ಎಂಬ ಔಷಧದ 20,000 ವೈಯಲ್ಸ್ ಗಳನ್ನ ತರಿಸಲು ನಿರ್ಧರಿಸಿದ್ದು, ಆಕ್ಸಿಜನ್ ಕಲುಷಿತಗೊಳ್ಳುತ್ತಿರುವ ಮೂಲಗಳನ್ನು ಅರಿಯಲು ಕ್ರಮ ಕೈಗೊಳ್ಳಲಾಗುವುದು.
3/4 pic.twitter.com/rM4yEdwZcP
With multiple cases of mucormycosis or black fungus infections among patients who have recovered from Covid being reported across the state — health minister K Sudhakar put the figure at 97 the state government on Monday declared it a notifiable disease.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm