ಬ್ರೇಕಿಂಗ್ ನ್ಯೂಸ್
18-05-21 02:24 pm Headline Karnataka News Network ಕರ್ನಾಟಕ
ಬೆಂಗಳೂರು,ಮೇ 18: ಕೋವಿಡ್ನಿಂದ ಚೇತರಿಸಿಕೊಂಡ ಕೆಲವರಿಗೆ ಅತ್ಯಂತ ಅಪಾಯಕಾರಿ ಕಪ್ಪು ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಅಂತವರಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಪ್ಪು ಶಿಲೀಂಧ್ರ ಸೋಂಕು ಅನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ರಾಜ್ಯದ ಆರು ಕಡೆ ಚಿಕಿತ್ಸೆ ನೀಡಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.


ರಾಜ್ಯದಲ್ಲಿ ಈವರೆಗೆ 97 ಜನರಿಗೆ ಕಪ್ಪು ಶಿಲೀಂಧ್ರ ರೋಗ ಬಂದಿದೆ. ಈ ರೋಗ ಕಾಣಿಸಿಕೊಂಡ ನಾಲ್ವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ ಪೈಕಿ, ಮೂವರು ಬೆಂಗಳೂರಿನವರು. ಒಬ್ಬರು ಕೋಲಾರ ಜಿಲ್ಲೆಯವರಾಗಿದ್ದಾರೆ.
ಬೆಂಗಳೂರು ಹೊರತುಪಡಿಸಿ ಮೈಸೂರು, ಶಿವಮೊಗ್ಗ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್ಲಾಕ್ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ’ ಎಂದು ನೇತ್ರ ತಜ್ಞ ಭುಜಂಗ ಶೆಟ್ಟಿ ತಿಳಿಸಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಂಡುಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ನಿವಾರಣೆ ಮತ್ತು ಚಿಕಿತ್ಸೆ ಕುರಿತು ಚರ್ಚಿಸಲು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಯಿತು.
— Dr Sudhakar K (@mla_sudhakar) May 17, 2021
🔹 ಡಾ.ಎಚ್.ಎಸ್.ಸತೀಶ್, ಬಿಎಂಸಿ ಇವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿಲಾಗಿದ್ದು ಸೋಂಕಿನ ಕಾರಣ & ಚಿಕಿತ್ಸೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ.
1/4 pic.twitter.com/VeVRObSaM8
🔹ಕಪ್ಪು ಶಿಲೀಂದ್ರ ಸೋಂಕನ್ನು ಈಗ ಅಧಿಕೃತವಾಗಿ ಸೂಚಿತ ಖಾಯಿಲೆ ಎಂದು ಘೋಷಿಸಲಾಗಿದ್ದು ಎಲ್ಲ ಆಸ್ಪತ್ರೆಗಳು ಪ್ರಕರಣಗಳನ್ನು ವರದಿ ಮಾಡಬೇಕು.
— Dr Sudhakar K (@mla_sudhakar) May 17, 2021
🔹ಇದರ ಚಿಕಿತ್ಸೆಗೆ ಬಳಸುವ Amphotericin B ಎಂಬ ಔಷಧದ 20,000 ವೈಯಲ್ಸ್ ಗಳನ್ನ ತರಿಸಲು ನಿರ್ಧರಿಸಿದ್ದು, ಆಕ್ಸಿಜನ್ ಕಲುಷಿತಗೊಳ್ಳುತ್ತಿರುವ ಮೂಲಗಳನ್ನು ಅರಿಯಲು ಕ್ರಮ ಕೈಗೊಳ್ಳಲಾಗುವುದು.
3/4 pic.twitter.com/rM4yEdwZcP
With multiple cases of mucormycosis or black fungus infections among patients who have recovered from Covid being reported across the state — health minister K Sudhakar put the figure at 97 the state government on Monday declared it a notifiable disease.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm