ಬ್ರೇಕಿಂಗ್ ನ್ಯೂಸ್
18-05-21 02:24 pm Headline Karnataka News Network ಕರ್ನಾಟಕ
ಬೆಂಗಳೂರು,ಮೇ 18: ಕೋವಿಡ್ನಿಂದ ಚೇತರಿಸಿಕೊಂಡ ಕೆಲವರಿಗೆ ಅತ್ಯಂತ ಅಪಾಯಕಾರಿ ಕಪ್ಪು ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಅಂತವರಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಪ್ಪು ಶಿಲೀಂಧ್ರ ಸೋಂಕು ಅನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ರಾಜ್ಯದ ಆರು ಕಡೆ ಚಿಕಿತ್ಸೆ ನೀಡಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.


ರಾಜ್ಯದಲ್ಲಿ ಈವರೆಗೆ 97 ಜನರಿಗೆ ಕಪ್ಪು ಶಿಲೀಂಧ್ರ ರೋಗ ಬಂದಿದೆ. ಈ ರೋಗ ಕಾಣಿಸಿಕೊಂಡ ನಾಲ್ವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ ಪೈಕಿ, ಮೂವರು ಬೆಂಗಳೂರಿನವರು. ಒಬ್ಬರು ಕೋಲಾರ ಜಿಲ್ಲೆಯವರಾಗಿದ್ದಾರೆ.
ಬೆಂಗಳೂರು ಹೊರತುಪಡಿಸಿ ಮೈಸೂರು, ಶಿವಮೊಗ್ಗ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್ಲಾಕ್ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ’ ಎಂದು ನೇತ್ರ ತಜ್ಞ ಭುಜಂಗ ಶೆಟ್ಟಿ ತಿಳಿಸಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಂಡುಬರುತ್ತಿರುವ ಕಪ್ಪು ಶಿಲೀಂದ್ರ ಸೋಂಕಿನ ನಿವಾರಣೆ ಮತ್ತು ಚಿಕಿತ್ಸೆ ಕುರಿತು ಚರ್ಚಿಸಲು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಯಿತು.
— Dr Sudhakar K (@mla_sudhakar) May 17, 2021
🔹 ಡಾ.ಎಚ್.ಎಸ್.ಸತೀಶ್, ಬಿಎಂಸಿ ಇವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿಲಾಗಿದ್ದು ಸೋಂಕಿನ ಕಾರಣ & ಚಿಕಿತ್ಸೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ.
1/4 pic.twitter.com/VeVRObSaM8
🔹ಕಪ್ಪು ಶಿಲೀಂದ್ರ ಸೋಂಕನ್ನು ಈಗ ಅಧಿಕೃತವಾಗಿ ಸೂಚಿತ ಖಾಯಿಲೆ ಎಂದು ಘೋಷಿಸಲಾಗಿದ್ದು ಎಲ್ಲ ಆಸ್ಪತ್ರೆಗಳು ಪ್ರಕರಣಗಳನ್ನು ವರದಿ ಮಾಡಬೇಕು.
— Dr Sudhakar K (@mla_sudhakar) May 17, 2021
🔹ಇದರ ಚಿಕಿತ್ಸೆಗೆ ಬಳಸುವ Amphotericin B ಎಂಬ ಔಷಧದ 20,000 ವೈಯಲ್ಸ್ ಗಳನ್ನ ತರಿಸಲು ನಿರ್ಧರಿಸಿದ್ದು, ಆಕ್ಸಿಜನ್ ಕಲುಷಿತಗೊಳ್ಳುತ್ತಿರುವ ಮೂಲಗಳನ್ನು ಅರಿಯಲು ಕ್ರಮ ಕೈಗೊಳ್ಳಲಾಗುವುದು.
3/4 pic.twitter.com/rM4yEdwZcP
With multiple cases of mucormycosis or black fungus infections among patients who have recovered from Covid being reported across the state — health minister K Sudhakar put the figure at 97 the state government on Monday declared it a notifiable disease.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm