ಬ್ರೇಕಿಂಗ್ ನ್ಯೂಸ್
19-05-21 10:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 19: ಕಾಫಿನಾಡಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಗೆ ಜಿಲ್ಲಾಡಳಿತ ಮುಂದಾಗಿದೆ. ಮೇ 20ರಿಂದ ಮೇ 24ರ ತನಕ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ಆಗಲಿದೆ.
ಇದರಂತೆ, ನಾಳೆ ಬೆಳಗ್ಗೆ 10ರಿಂದ ಮೇ 24ರ ಬೆಳಗ್ಗೆ 6 ಗಂಟೆ ವರೆಗೆ ಕಂಪ್ಲೀಟ್ ಲಾಕ್ ಡೌನ್ ಇರಲಿದ್ದು ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ ವಾಹನ ಸಂಚಾರ ಕಂಪ್ಲೀಟ್ ಬಂದ್ ಆಗಲಿದೆ.
ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ. ಈ ನಡುವೆ ಈಗಾಗ್ಲೇ ಅನುಮತಿ ಪಡೆದಿರುವ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಿದ್ದು 10 ಮಂದಿಗೆ ಸೀಮಿತಗೊಳಿಸಿ ಮದುವೆ ನಡೆಸಲು ಸೂಚಿಸಲಾಗಿದೆ.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್ಡೌನ್ ಹೇರಲು ಮುಂದಾಗಿದೆ.
ನಿನ್ನೆಯಷ್ಟೇ ಪ್ರಧಾನಿ ಮೋದಿ ದೇಶಾದ್ಯಂತ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಿಸಲು ಏನು ಬೇಕೋ ಅದಕ್ಕೆ ಬೇಕಾದ ನಿರ್ಧಾರಗಳನ್ನು ಜಿಲ್ಲಾಧಿಕಾರಿಯೇ ಕೈಗೊಳ್ಳಲು ಅವಕಾಶ ನೀಡಿದ್ದರು.
Raise in Covid-19 cases Administration orders for Complete Lockdown in Chikmagalur from May 20th to 24th.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm