ಬ್ರೇಕಿಂಗ್ ನ್ಯೂಸ್
20-05-21 04:26 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಲಾಕ್ಡೌನ್ ನಿಯಮಗಳನ್ನು ಜನರು ಸರಿಯಾಗಿ ಪಾಲಿಸುತ್ತಿಲ್ಲ. ಹೀಗಾಗಿ, ನಿಯಮಗಳ ಜಾರಿಗೆ ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಬೈಕ್ನಲ್ಲಿ ಐದು ಜನ ತೆರಳುತ್ತಿದ್ದರು. ಹೀಗಾಗಿ, ವಾಹನಗಳನ್ನು ಜಪ್ತಿ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು’ ಎಂದರು.



ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು 3–4 ದಿನ ನಿರಂತರವಾಗಿ ಲಾಕ್ಡೌನ್ ಜಾರಿ ಮಾಡಿದ್ದಾರೆ. ಆದರೂ ಜನರು ಗಂಭೀರತೆ ಅರಿತು ಕೊಳ್ಳುತ್ತಿಲ್ಲ. ಲಾಕ್ಡೌನ್ಗೆ ಸಹಕಾರ ಕೊಡುತ್ತಿಲ್ಲ. ಲಾಕ್ಡೌನ್ ಯಾಕೆ ಜಾರಿ ಮಾಡಲಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.
ತೀವ್ರ ಆರ್ಥಿಕ ಸಂಕಷ್ಟದ ಮಧ್ಯೆಯೂ ಬಡಜನರಿಗಾಗಿ ಮುಖ್ಯಮಂತ್ರಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕೆಂಬ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಎಲ್ಲ ವಿಷಯಗಳು ಮುಖ್ಯಮಂತ್ರಿಯ ಗಮನದಲ್ಲಿದೆ’ ಎಂದೂ ಹೇಳಿದರು.
On Thursday, May 20, Karnataka Home Minister Basavaraj Bommai said that stricter lockdown measures should be implemented in the state to curb the surge in COVID-19 cases. The new rules implied by the government of Karnataka are likely to be seizures of vehicles of those who are found moving unnecessarily during the lockdown.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm