ಬ್ರೇಕಿಂಗ್ ನ್ಯೂಸ್
28-08-20 02:45 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿರುದ್ಧದ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ. ಜಾರ್ಜ್ಗೆ ಮತ್ತೆ ಸಂಕಷ್ಟ ಎದುರಾಗಿದೆ.
ನ್ಯಾಯಾಧೀಶ ತ್ಯಾಜರಾಜ್ ಎನ್. ಇನವಳ್ಳಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ. ಕೆ.ಜೆ.ಜಾರ್ಜ್, ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ರಾಜ್ಯದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ನಂತರದಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೆಹಾಲ್ ಗಣಪತಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಾದ- ಪ್ರತಿವಾದ ಆಲಿಸಿದ ನ್ಯಾಯಾಪೀಠ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ.ಚಾರ್ಜ್, ಎ.ಎಂ ಪ್ರಸಾದ್, ಪ್ರಣಬ್ ಮೊಹಾಂತಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಗಣಪತಿ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವುದಕ್ಕೆ ವಿಶೇಷ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷಿಗಳಿದ್ದರೂ ಬಿ ರಿಪೋರ್ಟ್ ನೀಡಿರುವುದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm