ಬ್ರೇಕಿಂಗ್ ನ್ಯೂಸ್
28-08-20 02:45 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿರುದ್ಧದ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ. ಜಾರ್ಜ್ಗೆ ಮತ್ತೆ ಸಂಕಷ್ಟ ಎದುರಾಗಿದೆ.
ನ್ಯಾಯಾಧೀಶ ತ್ಯಾಜರಾಜ್ ಎನ್. ಇನವಳ್ಳಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ. ಕೆ.ಜೆ.ಜಾರ್ಜ್, ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ರಾಜ್ಯದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ನಂತರದಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೆಹಾಲ್ ಗಣಪತಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಾದ- ಪ್ರತಿವಾದ ಆಲಿಸಿದ ನ್ಯಾಯಾಪೀಠ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ.ಚಾರ್ಜ್, ಎ.ಎಂ ಪ್ರಸಾದ್, ಪ್ರಣಬ್ ಮೊಹಾಂತಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಗಣಪತಿ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವುದಕ್ಕೆ ವಿಶೇಷ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷಿಗಳಿದ್ದರೂ ಬಿ ರಿಪೋರ್ಟ್ ನೀಡಿರುವುದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm