ಬ್ರೇಕಿಂಗ್ ನ್ಯೂಸ್
22-05-21 11:46 am Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಮೇ 21: ಕೊರೊನಾ ವೈರಸ್ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗೀ ಆ್ಯಂಬುಲೆನ್ಸ್ಗಳು ಅಕ್ಷರಶಃ ಸುಲಿಗೆಗೆ ಇಳಿದಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾಸಗೀ ಆ್ಯಂಬುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ.
ಎರಡು ವಿಭಾಗದಲ್ಲಿ ಆ್ಯಂಬುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದೆ. ಸಾಮಾನ್ಯ ಆ್ಯಂಬುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆ್ಯಂಬುಲೆನ್ಸ್)ಮೊದಲ 10 ಕಿ.ಮೀಟರ್ಗಳಿಗೆ 1500 ರೂಪಾಯಿ ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. 10 ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ 120 ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ಗಂಟೆಗೆ 200 ರೂಪಾಯಿ ವೈಟಿಂಗ್ ಚಾರ್ಜ್ ಎಂದು ನಿಗದಿಗೊಳಿಸಲಾಗಿದೆ.
ಇನ್ನು ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್(ಬಿಎಲ್ಎಸ್)ಗಳಿಗೆ ಮೊದಲ 10 ಕಿಮೀಗಳಿಗೆ 2000 ರೂಪಾಯಿ ನಿಗದಿಗೊಳಿಸಿದ್ದು 10 ಕಿಮೀ ನಂತರದ ಪ್ರಯಾಣಕ್ಕೆ ಪ್ರತಿ ಕಿಮೀಗೆ ಗರಿಷ್ಟ 120 ರೂಪಾಯಿ ವಿಧಿಸಲು ಅವಕಾಶ ನೀಡಲಾಗಿದೆ. ಇದು ಕೂಡ ದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ವೈಟಿಂಗ್ ಚಾರ್ಚ್ ಗಂಟೆಗೆ 250 ರೂ ನಿಗದಿಗೊಳಿಸಿದೆ.
ಈ ದರ ನಿಗದಿಪಡಿಸಲು ನೋಂದಣಿ ವೆಚ್ಚ, ವಿಮಾ ವೆಚ್ಚ, ಸಿಬ್ಬಂದಿಗಳ ವೆಚ್ಚ, ಟೈರ್ಗಳ ವೆಚ್ಚ ಹಾಗೂ ಇತರೆ ವೆಚ್ಚಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ವಿವರಿಸಲಾಗಿದೆ. ಉಪಮುಖ್ಯಮಂತ್ರಿ, ಸಾರಿಗೆ ಸಚಿವರು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈಗ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.
In the wake of private ambulances fleecing COVID-19 patients by charging exorbitant rates, the state government has fixed a maximum fare that can be charged by the ambulance service provider.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm