ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.




ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm