ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.




ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm