ಬ್ರೇಕಿಂಗ್ ನ್ಯೂಸ್
24-05-21 10:54 am Headline Karnataka News Network ಕರ್ನಾಟಕ
Photo credits : one india kannada
ಚಿಕ್ಕಮಗಳೂರು, ಮೇ 24: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ.
ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.


ಅಮಾನತು ಆದ ಪೊಲೀಸ್ ಅಧಿಕಾರಿ ಅರ್ಜುನ್ರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದ್ದು, ಪಿಎಸ್ಐ ವಿರುದ್ಧದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಘಟನೆ ಸಂಭವಿಸಿತ್ತು. ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿದ್ದರು.
ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಪೊಲೀಸ್ ಠಾಣೆಯ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಇದೀಗ ಪಿಎಸ್ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read: ದಲಿತ ಯುವಕನಿಗೆ ಮೂತ್ರ ಕುಡಿಸಿ, ಚಿತ್ರಹಿಂಸೆ ; ಪಿಎಸ್ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ !
The IGP (Western Range) on Sunday suspended a police sub-inspector in the Chikkamagaluru district of Karnataka — who had allegedly forced a Dalit youth to drink urine at Gonibeedu police station two weeks ago and transferred him out of the district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm