ಬ್ರೇಕಿಂಗ್ ನ್ಯೂಸ್
24-05-21 10:54 am Headline Karnataka News Network ಕರ್ನಾಟಕ
Photo credits : one india kannada
ಚಿಕ್ಕಮಗಳೂರು, ಮೇ 24: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ.
ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.
ಅಮಾನತು ಆದ ಪೊಲೀಸ್ ಅಧಿಕಾರಿ ಅರ್ಜುನ್ರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದ್ದು, ಪಿಎಸ್ಐ ವಿರುದ್ಧದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಘಟನೆ ಸಂಭವಿಸಿತ್ತು. ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿದ್ದರು.
ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಪೊಲೀಸ್ ಠಾಣೆಯ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಇದೀಗ ಪಿಎಸ್ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read: ದಲಿತ ಯುವಕನಿಗೆ ಮೂತ್ರ ಕುಡಿಸಿ, ಚಿತ್ರಹಿಂಸೆ ; ಪಿಎಸ್ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ !
The IGP (Western Range) on Sunday suspended a police sub-inspector in the Chikkamagaluru district of Karnataka — who had allegedly forced a Dalit youth to drink urine at Gonibeedu police station two weeks ago and transferred him out of the district.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm