ಬ್ರೇಕಿಂಗ್ ನ್ಯೂಸ್
24-05-21 10:54 am Headline Karnataka News Network ಕರ್ನಾಟಕ
Photo credits : one india kannada
ಚಿಕ್ಕಮಗಳೂರು, ಮೇ 24: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ.
ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.


ಅಮಾನತು ಆದ ಪೊಲೀಸ್ ಅಧಿಕಾರಿ ಅರ್ಜುನ್ರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದ್ದು, ಪಿಎಸ್ಐ ವಿರುದ್ಧದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಘಟನೆ ಸಂಭವಿಸಿತ್ತು. ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿದ್ದರು.
ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಪೊಲೀಸ್ ಠಾಣೆಯ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಇದೀಗ ಪಿಎಸ್ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read: ದಲಿತ ಯುವಕನಿಗೆ ಮೂತ್ರ ಕುಡಿಸಿ, ಚಿತ್ರಹಿಂಸೆ ; ಪಿಎಸ್ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ !
The IGP (Western Range) on Sunday suspended a police sub-inspector in the Chikkamagaluru district of Karnataka — who had allegedly forced a Dalit youth to drink urine at Gonibeedu police station two weeks ago and transferred him out of the district.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm