ಬ್ರೇಕಿಂಗ್ ನ್ಯೂಸ್
24-05-21 11:54 am Headline Karnataka News Network ಕರ್ನಾಟಕ
Photo credits : publictv
ಮೈಸೂರು, ಮೇ 24 : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ.
ಹೆಬ್ಬಾಳದಲ್ಲಿ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಈ ಬಗ್ಗೆ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಮೃತ ವ್ಯಕ್ತಿಯ ಮಗನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಬಲಿಯಾದ ತಂದೆಯ ಮೃತ ದೇಹ ಪಡೆಯಲು ಮಗ ನಿರಾಕರಿಸಿದ್ದಾನೆ. ನೀವೇ ಅಂತ್ಯಕ್ರಿಯೆ ಮಾಡಿ ಮುಗಿಸಿ ಎಂದು ಫೋನ್ ಮಾಡಿದ ಪಾಲಿಕೆ ಸದಸ್ಯರಿಗೆ ತಿಳಿಸಿದ್ದಾರೆ.

ಆದರೆ ಫೋನ್ ಮಾಡಿದಾಗಲೇ ಮನೆಯಲ್ಲಿ ಹಣ, ಎಟಿಎಂ ಕಾರ್ಡ್, 3 ಮೊಬೈಲ್ ಇರುವ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ಹಣ ಇದ್ದರೆ ಮನೆಗೆ ತಂದು ಕೊಡಿ. ಆದರೆ ಶವ ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಮಗ ಹೇಳಿದ್ದಾನೆ.
ತಂದೆಯ ಶವ ಬೇಡ, ಆದರೆ ಅವರು ದುಡಿದ ಹಣ ಬೇಕು ಎನ್ನುವ ಮೂಲಕ ಜನ್ಮನೀಡಿದ ತಂದೆಗೇ ಅವಮಾನ ಮಾಡಿದ ಮಗನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a very shocking incident, a Father died of Covid-19 at the Hospital in Mysore but the son who heard the news of his father's death says we don't need his body we just need his Cash, Atm card.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm