ಬ್ರೇಕಿಂಗ್ ನ್ಯೂಸ್
24-05-21 11:54 am Headline Karnataka News Network ಕರ್ನಾಟಕ
Photo credits : publictv
ಮೈಸೂರು, ಮೇ 24 : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ.
ಹೆಬ್ಬಾಳದಲ್ಲಿ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಈ ಬಗ್ಗೆ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಮೃತ ವ್ಯಕ್ತಿಯ ಮಗನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಬಲಿಯಾದ ತಂದೆಯ ಮೃತ ದೇಹ ಪಡೆಯಲು ಮಗ ನಿರಾಕರಿಸಿದ್ದಾನೆ. ನೀವೇ ಅಂತ್ಯಕ್ರಿಯೆ ಮಾಡಿ ಮುಗಿಸಿ ಎಂದು ಫೋನ್ ಮಾಡಿದ ಪಾಲಿಕೆ ಸದಸ್ಯರಿಗೆ ತಿಳಿಸಿದ್ದಾರೆ.

ಆದರೆ ಫೋನ್ ಮಾಡಿದಾಗಲೇ ಮನೆಯಲ್ಲಿ ಹಣ, ಎಟಿಎಂ ಕಾರ್ಡ್, 3 ಮೊಬೈಲ್ ಇರುವ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ಹಣ ಇದ್ದರೆ ಮನೆಗೆ ತಂದು ಕೊಡಿ. ಆದರೆ ಶವ ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಮಗ ಹೇಳಿದ್ದಾನೆ.
ತಂದೆಯ ಶವ ಬೇಡ, ಆದರೆ ಅವರು ದುಡಿದ ಹಣ ಬೇಕು ಎನ್ನುವ ಮೂಲಕ ಜನ್ಮನೀಡಿದ ತಂದೆಗೇ ಅವಮಾನ ಮಾಡಿದ ಮಗನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a very shocking incident, a Father died of Covid-19 at the Hospital in Mysore but the son who heard the news of his father's death says we don't need his body we just need his Cash, Atm card.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm