ಬ್ರೇಕಿಂಗ್ ನ್ಯೂಸ್
24-05-21 11:54 am Headline Karnataka News Network ಕರ್ನಾಟಕ
Photo credits : publictv
ಮೈಸೂರು, ಮೇ 24 : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ.
ಹೆಬ್ಬಾಳದಲ್ಲಿ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಈ ಬಗ್ಗೆ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಮೃತ ವ್ಯಕ್ತಿಯ ಮಗನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಬಲಿಯಾದ ತಂದೆಯ ಮೃತ ದೇಹ ಪಡೆಯಲು ಮಗ ನಿರಾಕರಿಸಿದ್ದಾನೆ. ನೀವೇ ಅಂತ್ಯಕ್ರಿಯೆ ಮಾಡಿ ಮುಗಿಸಿ ಎಂದು ಫೋನ್ ಮಾಡಿದ ಪಾಲಿಕೆ ಸದಸ್ಯರಿಗೆ ತಿಳಿಸಿದ್ದಾರೆ.

ಆದರೆ ಫೋನ್ ಮಾಡಿದಾಗಲೇ ಮನೆಯಲ್ಲಿ ಹಣ, ಎಟಿಎಂ ಕಾರ್ಡ್, 3 ಮೊಬೈಲ್ ಇರುವ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ಹಣ ಇದ್ದರೆ ಮನೆಗೆ ತಂದು ಕೊಡಿ. ಆದರೆ ಶವ ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಮಗ ಹೇಳಿದ್ದಾನೆ.
ತಂದೆಯ ಶವ ಬೇಡ, ಆದರೆ ಅವರು ದುಡಿದ ಹಣ ಬೇಕು ಎನ್ನುವ ಮೂಲಕ ಜನ್ಮನೀಡಿದ ತಂದೆಗೇ ಅವಮಾನ ಮಾಡಿದ ಮಗನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a very shocking incident, a Father died of Covid-19 at the Hospital in Mysore but the son who heard the news of his father's death says we don't need his body we just need his Cash, Atm card.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm