ಬ್ರೇಕಿಂಗ್ ನ್ಯೂಸ್
24-05-21 11:54 am Headline Karnataka News Network ಕರ್ನಾಟಕ
Photo credits : publictv
ಮೈಸೂರು, ಮೇ 24 : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ.
ಹೆಬ್ಬಾಳದಲ್ಲಿ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಈ ಬಗ್ಗೆ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಮೃತ ವ್ಯಕ್ತಿಯ ಮಗನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಬಲಿಯಾದ ತಂದೆಯ ಮೃತ ದೇಹ ಪಡೆಯಲು ಮಗ ನಿರಾಕರಿಸಿದ್ದಾನೆ. ನೀವೇ ಅಂತ್ಯಕ್ರಿಯೆ ಮಾಡಿ ಮುಗಿಸಿ ಎಂದು ಫೋನ್ ಮಾಡಿದ ಪಾಲಿಕೆ ಸದಸ್ಯರಿಗೆ ತಿಳಿಸಿದ್ದಾರೆ.
ಆದರೆ ಫೋನ್ ಮಾಡಿದಾಗಲೇ ಮನೆಯಲ್ಲಿ ಹಣ, ಎಟಿಎಂ ಕಾರ್ಡ್, 3 ಮೊಬೈಲ್ ಇರುವ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ಹಣ ಇದ್ದರೆ ಮನೆಗೆ ತಂದು ಕೊಡಿ. ಆದರೆ ಶವ ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಮಗ ಹೇಳಿದ್ದಾನೆ.
ತಂದೆಯ ಶವ ಬೇಡ, ಆದರೆ ಅವರು ದುಡಿದ ಹಣ ಬೇಕು ಎನ್ನುವ ಮೂಲಕ ಜನ್ಮನೀಡಿದ ತಂದೆಗೇ ಅವಮಾನ ಮಾಡಿದ ಮಗನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a very shocking incident, a Father died of Covid-19 at the Hospital in Mysore but the son who heard the news of his father's death says we don't need his body we just need his Cash, Atm card.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm