ಬ್ರೇಕಿಂಗ್ ನ್ಯೂಸ್
28-08-20 05:36 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರಿಗಾಗಿಯೇ ಸಿದ್ದಪಡಿಸಿದ ರಾಜ್ಯದ ಮೊದಲ ಹೈಟೆಕ್ ಸ್ತ್ರೀ ಶೌಚಾಲಯ ಇಂದು ಲೋಕಾರ್ಪಣೆಯಾಗಿದೆ. ಬಸ್ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸಾಮಾಜಿಕ ಕಳಕಳಿ ( CSR ) ಯೋಜನೆಯಡಿ ಈ ಶೌಚಗೃಹದ ನಿರ್ಮಾಣದ ವೆಚ್ಚವನ್ನು ಭರಿಸಲಾಗಿದೆ.

ನಿಗಮದ ಮುಖ್ಯ ಕಾಳಜಿ ಮಹಿಳಾ ಸ್ವಾಸ್ಥ್ಯ ಸಮಾಜವಾಗಿದ್ದು ಆ ಹಿನ್ನೆಲೆಯಲ್ಲಿ ದೇಶದ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿನ ಈ ಪ್ರಯತ್ನ ಮಾಡಲಾಗಿದೆ.
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನೇರೇಟರ್, ಮಕ್ಕಳ ಡೈಪರ್ ಬದಲಿಸುವ ಸ್ಥಳ, ವಾಷ್ ಬೇಸಿನ್ಗಳು, ಸೆನ್ಸಾರ್ ದೀಪಗಳು, ಸೋಲಾರ್ ವಿದ್ಯುತ್ ದ್ವೀಪಗಳನ್ನ ಅಳವಡಿಸಲಾಗಿದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದ ಈ ಸಂದರ್ಭದಲ್ಲಿ, ಈ ಸ್ವಚ್ಛ ಹಾಗೂ ಸುಸಜ್ಜಿತ ಶೌಚಾಲಯ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆ ಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಹಾಗೂ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಗಳನ್ನ ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm