ಬ್ರೇಕಿಂಗ್ ನ್ಯೂಸ್
26-05-21 01:10 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 26: ಹತ್ತು ಜನಕ್ಕೆಂದು ಪರ್ಮಿಷನ್ ಪಡೆದು ನೂರಾರು ಜನರನ್ನು ಸೇರಿಸಿ ಮದುವೆ ಮಾಡಲು ಹೋದ ವರ ಅಧಿಕಾರಿಗಳು ರೈಡ್ ಮಾಡಿದಾಗ ವಧುವನ್ನೇ ಬಿಟ್ಟು ಓಡಿ ಪರಾರಿಯಾದ ಘಟನೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಕರಿಕಲ್ಲಳ್ಳಿ ಎಂಬಲ್ಲಿ ಘಟನೆ ನಡೆದಿದ್ದು ಅಧಿಕಾರಿಗಳು ಬಂದಿದ್ದನ್ನು ನೋಡಿ ಮದುವೆ ಗಂಡು ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಲಾಗಿತ್ತು. ಹಾಲ್ ಅಲ್ಲದೆ, ಹೊರಗಡೆ ಶಾಮಿಯಾನ ಹಾಕಿ ಭರ್ಜರಿ ಊಟಕ್ಕೂ ವ್ಯವಸ್ಥೆ ಆಗಿತ್ತು.





ಆದರೆ ವಿಷಯ ಅರಿತ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಭರ್ಜರಿ ಭೋಜನವನ್ನೂ ಬಿಟ್ಟು ಜನ ಓಡಿ ಪರಾರಿಯಾಗಿದ್ದಾರೆ.
ಹತ್ತು ಜನಕ್ಕೆಂದು ಪರ್ಮಿಷನ್ ಪಡೆದ ಮದುವೆ ಸಮಾರಂಭದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಸ್ಥಳಕ್ಕೆ ಜೋಡಿಹೋಚಿಹಳ್ಳಿ ಗ್ರಾ.ಪಂ ಅಧಿಕಾರಿಗಳು ಆಗಮಿಸಿದ್ದು ಜನ ಓಡಿ ತಪ್ಪಿಸಿಕೊಂಡಿದ್ದಾರೆ.
Officers raid a Marriage function for Breaking the Covid rule and gathering large crowds. The groom escapes leaving the bride as officers raid the venue. The video of this has gone viral on social media.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm