ಬ್ರೇಕಿಂಗ್ ನ್ಯೂಸ್
26-05-21 01:10 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 26: ಹತ್ತು ಜನಕ್ಕೆಂದು ಪರ್ಮಿಷನ್ ಪಡೆದು ನೂರಾರು ಜನರನ್ನು ಸೇರಿಸಿ ಮದುವೆ ಮಾಡಲು ಹೋದ ವರ ಅಧಿಕಾರಿಗಳು ರೈಡ್ ಮಾಡಿದಾಗ ವಧುವನ್ನೇ ಬಿಟ್ಟು ಓಡಿ ಪರಾರಿಯಾದ ಘಟನೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಕರಿಕಲ್ಲಳ್ಳಿ ಎಂಬಲ್ಲಿ ಘಟನೆ ನಡೆದಿದ್ದು ಅಧಿಕಾರಿಗಳು ಬಂದಿದ್ದನ್ನು ನೋಡಿ ಮದುವೆ ಗಂಡು ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಲಾಗಿತ್ತು. ಹಾಲ್ ಅಲ್ಲದೆ, ಹೊರಗಡೆ ಶಾಮಿಯಾನ ಹಾಕಿ ಭರ್ಜರಿ ಊಟಕ್ಕೂ ವ್ಯವಸ್ಥೆ ಆಗಿತ್ತು.
ಆದರೆ ವಿಷಯ ಅರಿತ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಭರ್ಜರಿ ಭೋಜನವನ್ನೂ ಬಿಟ್ಟು ಜನ ಓಡಿ ಪರಾರಿಯಾಗಿದ್ದಾರೆ.
ಹತ್ತು ಜನಕ್ಕೆಂದು ಪರ್ಮಿಷನ್ ಪಡೆದ ಮದುವೆ ಸಮಾರಂಭದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಸ್ಥಳಕ್ಕೆ ಜೋಡಿಹೋಚಿಹಳ್ಳಿ ಗ್ರಾ.ಪಂ ಅಧಿಕಾರಿಗಳು ಆಗಮಿಸಿದ್ದು ಜನ ಓಡಿ ತಪ್ಪಿಸಿಕೊಂಡಿದ್ದಾರೆ.
Officers raid a Marriage function for Breaking the Covid rule and gathering large crowds. The groom escapes leaving the bride as officers raid the venue. The video of this has gone viral on social media.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm