ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm