ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm