ಬ್ರೇಕಿಂಗ್ ನ್ಯೂಸ್
27-05-21 11:04 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 27: ಸಿಡಿ ಖೆಡ್ಡಾದಲ್ಲಿ ಬಿದ್ದು ಒದ್ದಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಹೊರಬರುವುದಕ್ಕಿಂತಲೂ ಮುನ್ನ ಯುವತಿ ಮತ್ತು ಆಕೆಯ ಕಡೆಯವರಿಗೆ ಕೋಟ್ಯಂತರ ರೂಪಾಯಿ ಹಣ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರವನ್ನು ಜಾರಕಿಹೊಳಿ ಸ್ವತಃ ತನಿಖಾ ತಂಡದ ಎದುರು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ವಿಡಿಯೋಗಳನ್ನು ಮುಂದಿಟ್ಟು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಸಿದ ಕಾರಣ ಲಕ್ಷದಿಂದ ಕೋಟಿ ರೂ. ವರೆಗೆ ತಮ್ಮ ಆಪ್ತರ ಕಡೆಯಿಂದ ಹಲವರಿಗೆ ಹಣ ಕೊಟ್ಟಿದ್ದೇನೆ ಎಂದಿದ್ದಾರೆ.
ಯುವತಿ ಜತೆ ನಿರಂತರ ಸಂಪರ್ಕದಲ್ಲಿದ್ದೆವು. ಕೆಲವು ತಿಂಗಳ ಹಿಂದೆ ವಿಡಿಯೋಗಳನ್ನು ಆಕೆ ನನ್ನ ಮೊಬೈಲ್ಗೆ ಕಳುಹಿಸಿದ್ದಳು. ಹೀಗಾಗಿ, ಹಣ ಕಳುಹಿಸಿದ್ದೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಆದರೆ, ಯುವತಿಯ ಕಡೆಯವರಿಗೆ ಹಣ ಕೊಟ್ಟಿರುವ ವಿಚಾರವನ್ನು ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. ತನಿಖೆ ಹಂತದಲ್ಲಿರುವ ಕಾರಣ ಈ ಬಗ್ಗೆ ಏನು ಹೇಳಲಾಗದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಸಿಡಿ ಪ್ರಕರಣದ ಬಳಿಕ ತಲೆಮರೆಸಿಕೊಂಡಿರುವ ಶಂಕಿತ ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 29ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm