ಬ್ರೇಕಿಂಗ್ ನ್ಯೂಸ್
27-05-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 27: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸುಧಾಕರ್ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ಸುಧಾಕರ್ ಗೈರಾಗಿದ್ದಾರೆ.
ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದು ಪಡಿಸಿರುವ ಸುಧಾಕರ್ ಸದ್ಯ ಸದಾಶಿವನಗರದಲ್ಲಿರುವ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಕೆಲವು ತಿಂಗಳ ಹಿಂದೆ ಡಾ. ಕೆ. ಸುಧಾಕರ್ಗೆ ಕೊರೊನಾ ಸೋಂಕು ತಗುಲಿತ್ತು, ಬಳಿಕ ಚೇತರಿಸಿಕೊಂಡಿದ್ದರು.

ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಹಾಸಿಗೆಗಳ ಲಭ್ಯತೆ ಪರಿಶೀಲನೆ ಸೇರಿದಂತೆ ಹಲವು ಆಸ್ಪತ್ರೆಗಳಿಗೂ ಸುಧಾಕರ್ ಭೇಟಿ ನೀಡಿದ್ದರು, ಹಲವು ಸಭೆಗಳಲ್ಲಿ ಕೂಡ ಭಾಗವಹಿಸಿದ್ದರು.
ಸುಧಾಕರ್ ಅವರಿಗೆ ಯಾವ ರೀತಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm