ಬ್ರೇಕಿಂಗ್ ನ್ಯೂಸ್
28-05-21 09:27 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಸೋಂಕಿತ ಪ್ರಕರಣಗಳಲ್ಲಿ ಸ್ಥಿರತೆ ಕಂಡು ಬರುತ್ತಿದೆ. ಪ್ರತಿನಿತ್ಯ 20,00 ದಿಂದ 25,000 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಹೊಸ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಡಬಲ್ ಆಗಿದೆ.
ರಾಜ್ಯದಲ್ಲಿ ಒಂದೇ ದಿನ 22,823 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳ 401 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ52,253 ಸೋಂಕಿತರು ಗುಣಮುಖರಾಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 25,46,821 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 21,46,621 ಸೋಂಕಿತರು ಗುಣಮುಖರಾಗಿದ್ದು, 3,72,373 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು 22,823 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 252, ಬಳ್ಳಾರಿ 782, ಬೆಳಗಾವಿ 1319, ಬೆಂಗಳೂರು ಗ್ರಾಮಾಂತರ 514, ಬೆಂಗಳೂರು 5736, ಬೀದರ್ 64, ಚಾಮರಾಜನಗರ 318, ಚಿಕ್ಕಬಳ್ಳಾಪುರ 337, ಚಿಕ್ಕಮಗಳೂರು 559, ಚಿತ್ರದುರ್ಗ 489, ದಕ್ಷಿಣ ಕನ್ನಡ 799, ದಾವಣಗೆರೆ 522, ಧಾರವಾಡ 700, ಗದಗ 302, ಹಾಸನ 1170, ಹಾವೇರಿ 137, ಕಲಬುರಗಿ 91, ಕೊಡಗು 245, ಕೋಲಾರ 656, ಕೊಪ್ಪಳ 339, ಮಂಡ್ಯ 825, ಮೈಸೂರು 1677, ರಾಯಚೂರು 365, ರಾಮನಗರ 339, ಶಿವಮೊಗ್ಗ 1135, ತುಮಕೂರು 1326, ಉಡುಪಿ 766, ಉತ್ತರ ಕನ್ನಡ 692, ವಿಜಯಪುರ 183, ಯಾದಗಿರಿ 184 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka Bengaluru Coronavirus News Live Updates: The number of COVID-19 infections in Karnataka on Thursday crossed the 25 lakh mark, as the state recorded 24,214 new cases and 476 fatalities, the health department said. The day also saw 31,459 discharges, continuing to outnumber the fresh cases.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 10:09 pm
HK News Staffer
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm