ಬ್ರೇಕಿಂಗ್ ನ್ಯೂಸ್
28-05-21 09:27 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಸೋಂಕಿತ ಪ್ರಕರಣಗಳಲ್ಲಿ ಸ್ಥಿರತೆ ಕಂಡು ಬರುತ್ತಿದೆ. ಪ್ರತಿನಿತ್ಯ 20,00 ದಿಂದ 25,000 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಹೊಸ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಡಬಲ್ ಆಗಿದೆ.
ರಾಜ್ಯದಲ್ಲಿ ಒಂದೇ ದಿನ 22,823 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳ 401 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ52,253 ಸೋಂಕಿತರು ಗುಣಮುಖರಾಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 25,46,821 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 21,46,621 ಸೋಂಕಿತರು ಗುಣಮುಖರಾಗಿದ್ದು, 3,72,373 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು 22,823 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 252, ಬಳ್ಳಾರಿ 782, ಬೆಳಗಾವಿ 1319, ಬೆಂಗಳೂರು ಗ್ರಾಮಾಂತರ 514, ಬೆಂಗಳೂರು 5736, ಬೀದರ್ 64, ಚಾಮರಾಜನಗರ 318, ಚಿಕ್ಕಬಳ್ಳಾಪುರ 337, ಚಿಕ್ಕಮಗಳೂರು 559, ಚಿತ್ರದುರ್ಗ 489, ದಕ್ಷಿಣ ಕನ್ನಡ 799, ದಾವಣಗೆರೆ 522, ಧಾರವಾಡ 700, ಗದಗ 302, ಹಾಸನ 1170, ಹಾವೇರಿ 137, ಕಲಬುರಗಿ 91, ಕೊಡಗು 245, ಕೋಲಾರ 656, ಕೊಪ್ಪಳ 339, ಮಂಡ್ಯ 825, ಮೈಸೂರು 1677, ರಾಯಚೂರು 365, ರಾಮನಗರ 339, ಶಿವಮೊಗ್ಗ 1135, ತುಮಕೂರು 1326, ಉಡುಪಿ 766, ಉತ್ತರ ಕನ್ನಡ 692, ವಿಜಯಪುರ 183, ಯಾದಗಿರಿ 184 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka Bengaluru Coronavirus News Live Updates: The number of COVID-19 infections in Karnataka on Thursday crossed the 25 lakh mark, as the state recorded 24,214 new cases and 476 fatalities, the health department said. The day also saw 31,459 discharges, continuing to outnumber the fresh cases.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm