ಬ್ರೇಕಿಂಗ್ ನ್ಯೂಸ್
28-05-21 09:27 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಸೋಂಕಿತ ಪ್ರಕರಣಗಳಲ್ಲಿ ಸ್ಥಿರತೆ ಕಂಡು ಬರುತ್ತಿದೆ. ಪ್ರತಿನಿತ್ಯ 20,00 ದಿಂದ 25,000 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಹೊಸ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಡಬಲ್ ಆಗಿದೆ.
ರಾಜ್ಯದಲ್ಲಿ ಒಂದೇ ದಿನ 22,823 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳ 401 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ52,253 ಸೋಂಕಿತರು ಗುಣಮುಖರಾಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 25,46,821 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 21,46,621 ಸೋಂಕಿತರು ಗುಣಮುಖರಾಗಿದ್ದು, 3,72,373 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು 22,823 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 252, ಬಳ್ಳಾರಿ 782, ಬೆಳಗಾವಿ 1319, ಬೆಂಗಳೂರು ಗ್ರಾಮಾಂತರ 514, ಬೆಂಗಳೂರು 5736, ಬೀದರ್ 64, ಚಾಮರಾಜನಗರ 318, ಚಿಕ್ಕಬಳ್ಳಾಪುರ 337, ಚಿಕ್ಕಮಗಳೂರು 559, ಚಿತ್ರದುರ್ಗ 489, ದಕ್ಷಿಣ ಕನ್ನಡ 799, ದಾವಣಗೆರೆ 522, ಧಾರವಾಡ 700, ಗದಗ 302, ಹಾಸನ 1170, ಹಾವೇರಿ 137, ಕಲಬುರಗಿ 91, ಕೊಡಗು 245, ಕೋಲಾರ 656, ಕೊಪ್ಪಳ 339, ಮಂಡ್ಯ 825, ಮೈಸೂರು 1677, ರಾಯಚೂರು 365, ರಾಮನಗರ 339, ಶಿವಮೊಗ್ಗ 1135, ತುಮಕೂರು 1326, ಉಡುಪಿ 766, ಉತ್ತರ ಕನ್ನಡ 692, ವಿಜಯಪುರ 183, ಯಾದಗಿರಿ 184 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka Bengaluru Coronavirus News Live Updates: The number of COVID-19 infections in Karnataka on Thursday crossed the 25 lakh mark, as the state recorded 24,214 new cases and 476 fatalities, the health department said. The day also saw 31,459 discharges, continuing to outnumber the fresh cases.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm