ಬ್ರೇಕಿಂಗ್ ನ್ಯೂಸ್
28-05-21 09:27 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಸೋಂಕಿತ ಪ್ರಕರಣಗಳಲ್ಲಿ ಸ್ಥಿರತೆ ಕಂಡು ಬರುತ್ತಿದೆ. ಪ್ರತಿನಿತ್ಯ 20,00 ದಿಂದ 25,000 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಹೊಸ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಡಬಲ್ ಆಗಿದೆ.
ರಾಜ್ಯದಲ್ಲಿ ಒಂದೇ ದಿನ 22,823 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳ 401 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ52,253 ಸೋಂಕಿತರು ಗುಣಮುಖರಾಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 25,46,821 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 21,46,621 ಸೋಂಕಿತರು ಗುಣಮುಖರಾಗಿದ್ದು, 3,72,373 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು 22,823 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 252, ಬಳ್ಳಾರಿ 782, ಬೆಳಗಾವಿ 1319, ಬೆಂಗಳೂರು ಗ್ರಾಮಾಂತರ 514, ಬೆಂಗಳೂರು 5736, ಬೀದರ್ 64, ಚಾಮರಾಜನಗರ 318, ಚಿಕ್ಕಬಳ್ಳಾಪುರ 337, ಚಿಕ್ಕಮಗಳೂರು 559, ಚಿತ್ರದುರ್ಗ 489, ದಕ್ಷಿಣ ಕನ್ನಡ 799, ದಾವಣಗೆರೆ 522, ಧಾರವಾಡ 700, ಗದಗ 302, ಹಾಸನ 1170, ಹಾವೇರಿ 137, ಕಲಬುರಗಿ 91, ಕೊಡಗು 245, ಕೋಲಾರ 656, ಕೊಪ್ಪಳ 339, ಮಂಡ್ಯ 825, ಮೈಸೂರು 1677, ರಾಯಚೂರು 365, ರಾಮನಗರ 339, ಶಿವಮೊಗ್ಗ 1135, ತುಮಕೂರು 1326, ಉಡುಪಿ 766, ಉತ್ತರ ಕನ್ನಡ 692, ವಿಜಯಪುರ 183, ಯಾದಗಿರಿ 184 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka Bengaluru Coronavirus News Live Updates: The number of COVID-19 infections in Karnataka on Thursday crossed the 25 lakh mark, as the state recorded 24,214 new cases and 476 fatalities, the health department said. The day also saw 31,459 discharges, continuing to outnumber the fresh cases.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm