ಬ್ರೇಕಿಂಗ್ ನ್ಯೂಸ್
28-05-21 09:27 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಸೋಂಕಿತ ಪ್ರಕರಣಗಳಲ್ಲಿ ಸ್ಥಿರತೆ ಕಂಡು ಬರುತ್ತಿದೆ. ಪ್ರತಿನಿತ್ಯ 20,00 ದಿಂದ 25,000 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಹೊಸ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಡಬಲ್ ಆಗಿದೆ.
ರಾಜ್ಯದಲ್ಲಿ ಒಂದೇ ದಿನ 22,823 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳ 401 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ52,253 ಸೋಂಕಿತರು ಗುಣಮುಖರಾಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 25,46,821 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 21,46,621 ಸೋಂಕಿತರು ಗುಣಮುಖರಾಗಿದ್ದು, 3,72,373 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಟ್ಟು 22,823 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 252, ಬಳ್ಳಾರಿ 782, ಬೆಳಗಾವಿ 1319, ಬೆಂಗಳೂರು ಗ್ರಾಮಾಂತರ 514, ಬೆಂಗಳೂರು 5736, ಬೀದರ್ 64, ಚಾಮರಾಜನಗರ 318, ಚಿಕ್ಕಬಳ್ಳಾಪುರ 337, ಚಿಕ್ಕಮಗಳೂರು 559, ಚಿತ್ರದುರ್ಗ 489, ದಕ್ಷಿಣ ಕನ್ನಡ 799, ದಾವಣಗೆರೆ 522, ಧಾರವಾಡ 700, ಗದಗ 302, ಹಾಸನ 1170, ಹಾವೇರಿ 137, ಕಲಬುರಗಿ 91, ಕೊಡಗು 245, ಕೋಲಾರ 656, ಕೊಪ್ಪಳ 339, ಮಂಡ್ಯ 825, ಮೈಸೂರು 1677, ರಾಯಚೂರು 365, ರಾಮನಗರ 339, ಶಿವಮೊಗ್ಗ 1135, ತುಮಕೂರು 1326, ಉಡುಪಿ 766, ಉತ್ತರ ಕನ್ನಡ 692, ವಿಜಯಪುರ 183, ಯಾದಗಿರಿ 184 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka Bengaluru Coronavirus News Live Updates: The number of COVID-19 infections in Karnataka on Thursday crossed the 25 lakh mark, as the state recorded 24,214 new cases and 476 fatalities, the health department said. The day also saw 31,459 discharges, continuing to outnumber the fresh cases.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm