ಬ್ರೇಕಿಂಗ್ ನ್ಯೂಸ್
29-05-21 09:45 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 29: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಎಂಬ ವಿಶಿಷ್ಟ ಯೋಜನೆ ಘೋಷಿಸಿದೆ. ಈ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಕರಿಗೆ ತಿಂಗಳಿಗೆ 3,500 ರೂ. ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಒಂದೊಮ್ಮೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಕ್ಷಕರು ಇರದೇ ಇದ್ದಲ್ಲಿ ಅವರನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಕ್ಕಳಿಗೆ ಗುಣಮುಟ್ಟದ ಶಿಕ್ಷಣ ಸಿಗುವಂತೆ ಮಾಡಲು ಮಾದರಿ ರೆಸಿಡೆನ್ಸಿಯನ್ ಶಾಲೆಗಳಿಗೆ ದಾಖಲಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಉಚಿತ ಲ್ಯಾಪ್ಟಾಪ್ ಅಥವಾ ಟ್ಯಾಬ್ ನೀಡಲಾಗುವುದು. 21 ವರ್ಷ ಪೂರ್ಣಗೊಳಿಸಿದ ಯುವತಿಯರಿಗೆ ಮದುವೆ, ಉನ್ನತ ಶಿಕ್ಷಣ ಹಾಗೂ ಸ್ವ ಉದ್ಯೋಗಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಮಗುವಿನ ಪರಿಪೂರ್ಣ ವಿಕಾಸಕ್ಕಾಗಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಇತರ ರಾಜ್ಯಗಳಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುತ್ತಿರುವ ನೆರವಿನ ಮಾದರಿಯಲ್ಲಿಯೇ ರಾಜ್ಯ ಸರಕಾರವೂ ನೆರವು ಘೋಷಿಸಿದೆ.
The Karnataka government will provide monetary support to children who have lost both parents owing to the Covid-19 pandemic, Chief Minister B S Yediyurappa said Saturday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm